ವಿಟ್ಲ, ಜು.1: ಜನತೆಯ ಆರೋಗ್ಯ ರಕ್ಷಣೆಗೆ ಸ್ವಯಂ ಮರೆತು ಹಗಲಿರುಳು ದುಡಿಯುವ ವೈದ್ಯರು ಸಮಾಜದ ನಿಜವಾದ ಹೀರೋಗಳು ಎಂಬ ದ್ಯೇಯ ವಾಕ್ಯದೊಂದಿಗೆ ಕರ್ನಾಟಕ ರಾಜ್ಯ SჄS ಇಸಾಬ ಟೀಂ ವಿಟ್ಲ ಸೆಂಟರ್ ವತಿಯಿಂದ ನ್ಯಾಷನಲ್ ಡಾಕ್ಟರ್ಸ್ ಡೇ ಅಂಗವಾಗಿ ಕೊರೋನ ಕಾಲದಲ್ಲಿ ತನ್ನ ಜೀವದ ಹಂಗು ತೊರೆದು ಕಾರ್ಯಾಚರಿಸಿದ ಡಾಕ್ಟರ್ ಗಳನ್ನು ಗೌರವಿಸಲಾಯಿತು.

ವಿಟ್ಲ ಪರಿಸರದ ಸುಮಾರು ಹತ್ತಕ್ಕೂ ಮಿಕ್ಕ ವೈದ್ಯಾಧಿಕಾರಿಗಳನ್ನು ಹೂಗುಚ್ಛ ನೀಡಿ ಗೌರವಿಸಿ ಅಭಿನಂದಿಸುವ ಕಾರ್ಯಕ್ರಮವು SჄS ವಿಟ್ಲ ಸೆಂಟರ್ ಟೀಮ್ ಇಸಾಬ ಅಮೀರ್ K A ಇಬ್ರಾಹಿಂ ಮುಸ್ಲಿಯಾರ್ ಟಿಪ್ಪು ನಗರ ಕೊಡಂಗಾಯಿ. ಹಾಗು SჄS ವಿಟ್ಲ ಸೆಂಟರ್ ಕೋಶಾಧಿಕಾರಿ ಮುಸ್ತಾಫಾ ಕೋಡಪದವು. SჄS ಜಿಲ್ಲಾ ನಾಯಕರಾದ ಇಸ್ಮಾಯಿಲ್ ಮಾಷ್ಟ್ರ್ ಮಂಗಲಪದವು. SჄS ವಿಟ್ಲ ಸೆಂಟರ್ ಪ್ರದಾನ ಕಾರ್ಯದರ್ಶಿ ಉಸ್ಮಾನ್ ಹಾಜಿ ಸೆರ್ಕಳ, ಹಾರಿಸ್ ಒಕ್ಕೆತೂರು, ರಹೀಮ್ ಸಖಾಫಿ ವಿಟ್ಲ, ರಫೀಕ್ ಒಕ್ಕೆತೂರ್, ಸತ್ತಾರ್ ಕಂಬಳಬೆಟ್ಟು. ಇವರ ಉಪಸ್ಥಿತಿಯಲ್ಲಿ ನಡೆಯಿತು.
ವರದಿ : D.A ಮುಹಮ್ಮದ್ ಅಶ್ರಫ್ ಕೊಡಂಗಾಯಿ
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ