ವಿಟ್ಲ, ಜು.1: ಜನತೆಯ ಆರೋಗ್ಯ ರಕ್ಷಣೆಗೆ ಸ್ವಯಂ ಮರೆತು ಹಗಲಿರುಳು ದುಡಿಯುವ ವೈದ್ಯರು ಸಮಾಜದ ನಿಜವಾದ ಹೀರೋಗಳು ಎಂಬ ದ್ಯೇಯ ವಾಕ್ಯದೊಂದಿಗೆ ಕರ್ನಾಟಕ ರಾಜ್ಯ SჄS ಇಸಾಬ ಟೀಂ ವಿಟ್ಲ ಸೆಂಟರ್ ವತಿಯಿಂದ ನ್ಯಾಷನಲ್ ಡಾಕ್ಟರ್ಸ್ ಡೇ ಅಂಗವಾಗಿ ಕೊರೋನ ಕಾಲದಲ್ಲಿ ತನ್ನ ಜೀವದ ಹಂಗು ತೊರೆದು ಕಾರ್ಯಾಚರಿಸಿದ ಡಾಕ್ಟರ್ ಗಳನ್ನು ಗೌರವಿಸಲಾಯಿತು.

ವಿಟ್ಲ ಪರಿಸರದ ಸುಮಾರು ಹತ್ತಕ್ಕೂ ಮಿಕ್ಕ ವೈದ್ಯಾಧಿಕಾರಿಗಳನ್ನು ಹೂಗುಚ್ಛ ನೀಡಿ ಗೌರವಿಸಿ ಅಭಿನಂದಿಸುವ ಕಾರ್ಯಕ್ರಮವು SჄS ವಿಟ್ಲ ಸೆಂಟರ್ ಟೀಮ್ ಇಸಾಬ ಅಮೀರ್ K A ಇಬ್ರಾಹಿಂ ಮುಸ್ಲಿಯಾರ್ ಟಿಪ್ಪು ನಗರ ಕೊಡಂಗಾಯಿ. ಹಾಗು SჄS ವಿಟ್ಲ ಸೆಂಟರ್ ಕೋಶಾಧಿಕಾರಿ ಮುಸ್ತಾಫಾ ಕೋಡಪದವು. SჄS ಜಿಲ್ಲಾ ನಾಯಕರಾದ ಇಸ್ಮಾಯಿಲ್ ಮಾಷ್ಟ್ರ್ ಮಂಗಲಪದವು. SჄS ವಿಟ್ಲ ಸೆಂಟರ್ ಪ್ರದಾನ ಕಾರ್ಯದರ್ಶಿ ಉಸ್ಮಾನ್ ಹಾಜಿ ಸೆರ್ಕಳ, ಹಾರಿಸ್ ಒಕ್ಕೆತೂರು, ರಹೀಮ್ ಸಖಾಫಿ ವಿಟ್ಲ, ರಫೀಕ್ ಒಕ್ಕೆತೂರ್, ಸತ್ತಾರ್ ಕಂಬಳಬೆಟ್ಟು. ಇವರ ಉಪಸ್ಥಿತಿಯಲ್ಲಿ ನಡೆಯಿತು.
ವರದಿ : D.A ಮುಹಮ್ಮದ್ ಅಶ್ರಫ್ ಕೊಡಂಗಾಯಿ
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ