ಅಗಲಿದ ಮರ್ಹೂಮ್ ಮಮ್ಮಿಚ್ಚಾ(ಮೈರಿಕ್ಕಳ) ಅವರ ದಫನ್ ಮತ್ತು ತಲ್ಕ್ಕೀನ್ ಪಾರಾಯಣವು KCF, ICF ಕುವೈಟ್ ಉಲಮಾ ನಾಯಕರ ನೇತ್ರತ್ವದಲ್ಲಿ ನಡೆಸಲಾಯಿತು.ಮಯ್ಯತ್ ನಮಾಝ್ ನ ನೇತ್ರತ್ವವನ್ನು ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಬಹುಮಾನ್ಯ ಅಬ್ದುರಹ್ಮಾನ್ ಸಖಾಫಿ ಪೊಯ್ಯತ್ತಬೈಲ್ ವಹಿಸಿದರು. ಕೆಸಿಎಫ್ ಕುವೈಟ್ ಸಂಘಟನಾ ಅಧ್ಯಕ್ಷರಾದ ಬಹುಮಾನ್ಯ ಉಮರ್ ಝುಹ್ರಿ ತಲ್ಕೀನ್ ಪಠಿಸಿ ದುವಾ ನಡೆಸಿಕೊಟ್ಟರು.ಮೃತರ ಎಲ್ಲಾ ವಿಷಯದಲ್ಲೂ,(ಆಸ್ಪತ್ರೆಯ ದಾಖಲೆಗಳ ಬಗ್ಗೆ) ಕೈ ಜೋಡಿಸಿದ ಕುವೈಟ್ ICF ಸಮೀರ್ ಉಸ್ತಾದ್, ಹಾಗೂ KKMA ಜನಾಬ್ ಇಕ್ಬಾಲ್ ಹಲವು ಸಂಘಟನೆಯ ನಾಯಕರು ಭಾಗವಹಿಸಿದರು.
ಮರ್ಹ್ಹೂಮ್ ಅವರ ಹೆಸರಿನಲ್ಲಿ ತಹ್ಲೀಲ್,ಖುರ್-ಆನ್ ಪಾರಾಯಾಣ ಮಾಡಬೇಕಾಗಿ ಮತ್ತು ಮಯ್ಯತ್ ನಮಾಜ್ ನಿರ್ವಹಿಸಬೇಕಾಗಿ ಕೆಸಿಎಫ್ ಕುವೈತ್ ಸಾಂತ್ವನ ವಿಭಾಗದ ಅಧ್ಯಕ್ಷ ಜನಾಬ್ ಯಾಕುಬ್ ಕಾರ್ಕಳ ಈ ಮೂಲಕ ವಿನಂತಿಸಿ ಕೊಂಡಿದ್ದಾರೆ.
















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್