ಅಗಲಿದ ಮರ್ಹೂಮ್ ಮಮ್ಮಿಚ್ಚಾ(ಮೈರಿಕ್ಕಳ) ಅವರ ದಫನ್ ಮತ್ತು ತಲ್ಕ್ಕೀನ್ ಪಾರಾಯಣವು KCF, ICF ಕುವೈಟ್ ಉಲಮಾ ನಾಯಕರ ನೇತ್ರತ್ವದಲ್ಲಿ ನಡೆಸಲಾಯಿತು.ಮಯ್ಯತ್ ನಮಾಝ್ ನ ನೇತ್ರತ್ವವನ್ನು ಕೆಸಿಎಫ್ ಕುವೈಟ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಬಹುಮಾನ್ಯ ಅಬ್ದುರಹ್ಮಾನ್ ಸಖಾಫಿ ಪೊಯ್ಯತ್ತಬೈಲ್ ವಹಿಸಿದರು. ಕೆಸಿಎಫ್ ಕುವೈಟ್ ಸಂಘಟನಾ ಅಧ್ಯಕ್ಷರಾದ ಬಹುಮಾನ್ಯ ಉಮರ್ ಝುಹ್ರಿ ತಲ್ಕೀನ್ ಪಠಿಸಿ ದುವಾ ನಡೆಸಿಕೊಟ್ಟರು.ಮೃತರ ಎಲ್ಲಾ ವಿಷಯದಲ್ಲೂ,(ಆಸ್ಪತ್ರೆಯ ದಾಖಲೆಗಳ ಬಗ್ಗೆ) ಕೈ ಜೋಡಿಸಿದ ಕುವೈಟ್ ICF ಸಮೀರ್ ಉಸ್ತಾದ್, ಹಾಗೂ KKMA ಜನಾಬ್ ಇಕ್ಬಾಲ್ ಹಲವು ಸಂಘಟನೆಯ ನಾಯಕರು ಭಾಗವಹಿಸಿದರು.
ಮರ್ಹ್ಹೂಮ್ ಅವರ ಹೆಸರಿನಲ್ಲಿ ತಹ್ಲೀಲ್,ಖುರ್-ಆನ್ ಪಾರಾಯಾಣ ಮಾಡಬೇಕಾಗಿ ಮತ್ತು ಮಯ್ಯತ್ ನಮಾಜ್ ನಿರ್ವಹಿಸಬೇಕಾಗಿ ಕೆಸಿಎಫ್ ಕುವೈತ್ ಸಾಂತ್ವನ ವಿಭಾಗದ ಅಧ್ಯಕ್ಷ ಜನಾಬ್ ಯಾಕುಬ್ ಕಾರ್ಕಳ ಈ ಮೂಲಕ ವಿನಂತಿಸಿ ಕೊಂಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ