ದುಬೈ: ಭಾರತೀಯರ ಮೇಲಿನ ಪ್ರಯಾಣ ನಿಷೇಧವನ್ನು ತೆಗೆದುಹಾಕಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಯುಎಇಯ ಭಾರತೀಯ ರಾಯಭಾರಿ ಪವನ್ ಕಪೂರ್ ಆಗ್ರಹಿಸಿದ್ದಾರೆ.
ದುಬೈ ಎಕ್ಸ್ಪೋ ಸಚಿವ ಮತ್ತು ಮಹಾನಿರ್ದೇಶಕ ರೀಮ್ ಅಲ್ ಹಶ್ಮಿ ಅವರೊಂದಿಗಿನ ಸಭೆಯಲ್ಲಿ ಅವರು ಈ ಬೇಡಿಕೆ ಮುಂದಿಟ್ಟಿದ್ದಾರೆ. ನೀಡಿದ್ದಾರೆ.
ಲಸಿಕೆ ಹಾಕಿದ ಭಾರತೀಯರನ್ನು ಕರೆತರಲು ಅಗತ್ಯ ಕ್ರಮ ಮತ್ತು ಭಾರತ ಮತ್ತು ಯುಎಇಯಲ್ಲಿನ ಲಸಿಕೆಗಳ ಪರಸ್ಪರ ಅನುಮೋದನೆ ಕುರಿತು ಚರ್ಚೆಗಳು ನಡೆದಿದೆ. ಏತನ್ಮಧ್ಯೆ, ಭಾರತದಲ್ಲಿ ಸಿಲುಕಿರುವ ಆರೋಗ್ಯ ಕಾರ್ಯಕರ್ತರು ಯುಎಇಗೆ ಮರಳಲು ಪ್ರಾರಂಭಿಸಿದ್ದಾರೆ.
ಭಾರತದಿಂದ ವೈದ್ಯಕೀಯ ತಂಡ ದುಬೈ ಆರೋಗ್ಯ ಪ್ರಾಧಿಕಾರದ ವಿಶೇಷ ಅನುಮತಿಯೊಂದಿಗೆ ಯುಎಇಗೆ ಮರಳಿದೆ. ಆಸ್ಟರ್ ಆಸ್ಪತ್ರೆಗಳು ಮತ್ತು ಚಿಕಿತ್ಸಾಲಯಗಳ ವೈದ್ಯರು, ದಾದಿಯರು ಮತ್ತು ಅರೆವೈದ್ಯರ ತಂಡ ಆಗಮಿಸಿತು. ಇತರ ಖಾಸಗಿ ವೈದ್ಯಕೀಯ ಉದ್ಯಮಗಳು ಭಾರತದಲ್ಲಿ ಸಿಲುಕಿರುವ ಉದ್ಯೋಗಿಗಳನ್ನು ಕರೆತರುವ ಆತುರದಲ್ಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ