ಎಸ್ಎಸ್ಎಫ್ ದಕ್ಷಿಣ ಕನ್ನಡ ಜಿಲ್ಲೆ ವೆಸ್ಟ್ ವತಿಯಿಂದ ಏಕದಿನ ಆರು ಡಿವಿಷನ್ ಗಳಲ್ಲಿ ಶಾಖಾ ಸಂಚಾರ್ ಉದ್ಘಾಟನೆ ಕಾರ್ಯಕ್ರಮ ಜಿಲ್ಲಾ ನಾಯಕರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಪ್ರತಿಯೊಬ್ಬ ಜಿಲ್ಲಾ ಸದಸ್ಯರು ನಿರ್ದಿಷ್ಟ ಶಾಖೆಗಳಿಗೆ ಜುಲೈ 14 ರಿಂದ ಅಗಸ್ಟ್ 14 ರವರೆಗೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಮುನೀರ್ ಅಹ್ಮದ್ ಸಖಾಫಿ ಉಳ್ಳಾಲ, ಪ್ರಧಾನ ಕಾರ್ಯದರ್ಶಿ ಹೈದರಾಲಿ 4ನೇ ಬ್ಲಾಕ್ ಕಾಟಿಪಳ್ಳ, ಫಿನಾನ್ಸ್ ಸೆಕ್ರೆಟರಿ ಇಕ್ಬಾಲ್ ಮಧ್ಯನಡ್ಕ, ಕ್ಯೂಡಿ ಸೆಕ್ರೆಟರಿ ಇಬ್ರಾಹಿಂ ಅಹ್ಸನಿ ಮಂಜನಾಡಿ, ದಅ್ವಾ ಸೆಕ್ರೆಟರಿ ಆರಿಫ್ ಝುಹ್ರಿ ಮುಕ್ಕ, ಕಲ್ಚರಲ್ ಕೌನ್ಸಿಲ್ ಸೆಕ್ರೆಟರಿ ನವಾಝ್ ಸಖಾಫಿ ಅಡ್ಯಾರ್ ಪದವು, ಮೀಡಿಯಾ ಸೆಕ್ರೆಟರಿ ಆಬಿದ್ ನಈಮಿ ಕಟ್ಟತ್ತಿಲ,ಕ್ಯಾಂಪಸ್ ಸೆಕ್ರೆಟರಿ ಝುಹೈರ್ ಮಾಸ್ಟರ್ ಬಜ್ಪೆ, ವಿಸ್ಡಮ್ ಸೆಕ್ರೆಟರಿ ಸುಹೈಲ್ 10 ನೇ ಮೈಲ್, ರೈನ್ಬೋ ಸೆಕ್ರೆಟರಿ ಮನ್ಸೂರ್ ಬಜಾಲ್, ಪಬ್ಲಿಕೇಶನ್ ಸೆಕ್ರಟರಿ ಹಮೀದ್ ತಲಪಾಡಿ,ಐಟಿ ಸೆಕ್ರೆಟರಿ ಇರ್ಷಾದ್ ಹಾಜಿ ಗೂಡಿನಬಳಿ ಹಾಗೂ ಡಿವಿಷನ್ ,ಸೆಕ್ಟರ್ ,ಯುನಿಟ್ ನಾಯಕರು ಉಪಸ್ಥಿತಿರಿದ್ದರು.
















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ