ಎಸ್ಎಸ್ಎಫ್ ದಕ್ಷಿಣ ಕನ್ನಡ ಜಿಲ್ಲೆ ವೆಸ್ಟ್ ವತಿಯಿಂದ ಏಕದಿನ ಆರು ಡಿವಿಷನ್ ಗಳಲ್ಲಿ ಶಾಖಾ ಸಂಚಾರ್ ಉದ್ಘಾಟನೆ ಕಾರ್ಯಕ್ರಮ ಜಿಲ್ಲಾ ನಾಯಕರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಪ್ರತಿಯೊಬ್ಬ ಜಿಲ್ಲಾ ಸದಸ್ಯರು ನಿರ್ದಿಷ್ಟ ಶಾಖೆಗಳಿಗೆ ಜುಲೈ 14 ರಿಂದ ಅಗಸ್ಟ್ 14 ರವರೆಗೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಮುನೀರ್ ಅಹ್ಮದ್ ಸಖಾಫಿ ಉಳ್ಳಾಲ, ಪ್ರಧಾನ ಕಾರ್ಯದರ್ಶಿ ಹೈದರಾಲಿ 4ನೇ ಬ್ಲಾಕ್ ಕಾಟಿಪಳ್ಳ, ಫಿನಾನ್ಸ್ ಸೆಕ್ರೆಟರಿ ಇಕ್ಬಾಲ್ ಮಧ್ಯನಡ್ಕ, ಕ್ಯೂಡಿ ಸೆಕ್ರೆಟರಿ ಇಬ್ರಾಹಿಂ ಅಹ್ಸನಿ ಮಂಜನಾಡಿ, ದಅ್ವಾ ಸೆಕ್ರೆಟರಿ ಆರಿಫ್ ಝುಹ್ರಿ ಮುಕ್ಕ, ಕಲ್ಚರಲ್ ಕೌನ್ಸಿಲ್ ಸೆಕ್ರೆಟರಿ ನವಾಝ್ ಸಖಾಫಿ ಅಡ್ಯಾರ್ ಪದವು, ಮೀಡಿಯಾ ಸೆಕ್ರೆಟರಿ ಆಬಿದ್ ನಈಮಿ ಕಟ್ಟತ್ತಿಲ,ಕ್ಯಾಂಪಸ್ ಸೆಕ್ರೆಟರಿ ಝುಹೈರ್ ಮಾಸ್ಟರ್ ಬಜ್ಪೆ, ವಿಸ್ಡಮ್ ಸೆಕ್ರೆಟರಿ ಸುಹೈಲ್ 10 ನೇ ಮೈಲ್, ರೈನ್ಬೋ ಸೆಕ್ರೆಟರಿ ಮನ್ಸೂರ್ ಬಜಾಲ್, ಪಬ್ಲಿಕೇಶನ್ ಸೆಕ್ರಟರಿ ಹಮೀದ್ ತಲಪಾಡಿ,ಐಟಿ ಸೆಕ್ರೆಟರಿ ಇರ್ಷಾದ್ ಹಾಜಿ ಗೂಡಿನಬಳಿ ಹಾಗೂ ಡಿವಿಷನ್ ,ಸೆಕ್ಟರ್ ,ಯುನಿಟ್ ನಾಯಕರು ಉಪಸ್ಥಿತಿರಿದ್ದರು.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ