KCF ಪ್ರಾಯೋಜಕತ್ವದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಆಯೋಜಿಸಿದ ಸಹಾಯ್ ಪಡಿತರ ಕಿಟ್ ವಿತರಣೆ SSF ಚಿತ್ರದುರ್ಗ ಜಿಲ್ಲಾ ಸಹಾಯ್ ತಂಡದ ವತಿಯಿಂದ ಚಿತ್ರದುರ್ಗದಲ್ಲಿ ವಿತರಿಸಲಾಯಿತು.
ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಕಾರ್ಯದರ್ಶಿ ಅಡ್ವೊಕೇಟ್ ಅಬ್ದುಲ್ ಜಲೀಲ್ ಝುಲ್ಫಿಕರ್, ಜಿಲ್ಲಾ ನಾಯಕರಾದ ಫೈರೋಝ್ ಸಾಬ್, ಖಾದರ್ ಭಾಶ ಸಾಬ್, SSF ರಾಜ್ಯ ಸಮಿತಿ ಸದಸ್ಯರು ಎಮ್ಮೆಸ್ಸೆಂ ಜುನೈದ್ ಸಖಾಫಿ, SSF ಜಿಲ್ಲಾಧ್ಯಕ್ಷರು ಮುಹಮ್ಮದ್ ಫೈಝುಲ್ಲಾ ಪಿ, ಪ್ರಧಾನ ಕಾರ್ಯದರ್ಶಿ ಸದ್ದಾಮ್ ಹುಸೇನ್, ಕೊಸಅಧಿಕಾರಿ ಸಾದಿಕುಲ್ಲಾ, ಉಪಾಧ್ಯಕ್ಷರು ಅಬ್ದುಲ್ ಕಾದರ್ ಸಖಾಫಿ, SSF ಮಾಜಿ ರಾಜ್ಯ ಸಮಿತಿ ಸದಸ್ಯರು ಆಸಿಫ್ ರಝ್ವಿ ಚಿತ್ರದುರ್ಗ ಸೇರಿದಂತೆ ಗಣ್ಯ ನಾಯಕರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ