ಬೆಂಗಳೂರು :ಕಳೆದ ಕೆಲವು ದಿನಗಳಿಂದ ಉಂಟಾದ ಅತಿವೃಷ್ಟಿಯಿಂದಾಗಿ ಕೆಲವು ಜಿಲ್ಲೆಗಳ ಕೆಲವೆಡೆ ಪ್ರಾಕೃತಿಕ ಅನಾಹುತಗಳು ವರದಿಯಾಗುತ್ತಿದೆ.ಅಲ್ಲಾಹು ಭೀಕರ ದುರಂತಗಳಿಂದ ನಮ್ಮನ್ನೆಲ್ಲರನ್ನು ಕಾಪಾಡಲಿ.
ಪ್ರಾರ್ಥನೆಮಾಡುವುದ ರೊಂದಿಗೆ ಹೆಚ್ಚು ಜಾಗರೂಕರಾಗಬೇಕಾಗಿದೆ.
ತುರ್ತು ಸೇವೆಗಳ ಅವಶ್ಯಕತೆ ಇರುವ ಸ್ಥಳಗಳಲ್ಲಿ ಅಗತ್ಯ ತುರ್ತು ಸೇವೆಗಳಲ್ಲಿ ಸಕ್ರೀಯರಾಗಲು ಕಾರ್ಯಕರ್ತರು ಸಿದ್ದರಾಗಬೇಕಾಗಿ ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿವಮೊಗ್ಗ ಕರೆ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ