ಇತ್ತೀಚೆಗೆ ಕೋವಿಡ್ ನಿಂದ ಮರಣ ಹೊಂದಿದ ಕರ್ನಾಟಕ ಕಲ್ಚರಲ್ ಫೌಂಡೇಶನ್ kcf ಕುವೈತ್ ರಾಷ್ಟ್ರೀಯ ಸಮಿತಿಗೆ ಒಳಪಟ್ಟ ಸಿಟಿ ಸೆಕ್ಟರ್ ಸದಸ್ಯರಾದ ಮರ್ಹ್ಹೂಮ್ ಬಾವಾಕ ನೆಜಾರ್ ಅವರ ಮನೆಗೆ KCF ಇಂಟರ್ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷರು ಜನಾಬ್, ಡಾ:ಶೇಕ್ ಬಾವ ಹಾಜಿ ಮಂಗಳೂರು ಭೇಟಿ ನೀಡಿದರು.
ಕುವೈತ್ KCF ನಾಯಕರಾದ ಬಹು/ಬಾದುಷ ಸಖಾಫಿ, ಹಮೀದ್ ಕಾಶಿಪಟ್ಣ, ಅಹ್ಮದ್ ಬಾವಕ ಕುಪ್ಪೆ ಪದವು, ದಾವೂದ್ ಹಕೀಮ್ ಸೂರಿಂಜೆ ಮುಂತಾದವರು ಜೊತೆಗಿದ್ದರು.
ಕುವೈಟ್ KCF ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಬಹು/ಅಬ್ದುಲ್ ರಹ್ಮಾನ್ ಸಖಾಫಿ ಹಾಗೂ ರಾಷ್ಟ್ರೀಯ ಸಾಂತ್ವಾನ ವಿಭಾಗದ ಅಧ್ಯಕ್ಷರಾದ ಜನಾಬ್ /ಯಾಕೂಬ್_ _ಕಾರ್ಕಳ ಮತ್ತು ಜನಾಬ್ /ಇಕ್ಬಾಲ್ ಕಂದಾವರ ಅವರ ನೇತ್ರತ್ವದಲ್ಲಿ ಕುವೈಟ್ KCF ರಾಷ್ಟ್ರೀಯ ಸಾಂತ್ವಾನದ ಮರ್ಹ್ಹೂಮ್ ಸಹಾಯ ನಿಧಿಯನ್ನು ಮರ್ಹ್ಹೂಮ್ ಬಾವಕ ಅವರ ಕುಟುಂಬಕ್ಕೆ ನೀಡಲಾಯಿತು.
















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ