ಇತ್ತೀಚೆಗೆ ಕೋವಿಡ್ ನಿಂದ ಮರಣ ಹೊಂದಿದ ಕರ್ನಾಟಕ ಕಲ್ಚರಲ್ ಫೌಂಡೇಶನ್ kcf ಕುವೈತ್ ರಾಷ್ಟ್ರೀಯ ಸಮಿತಿಗೆ ಒಳಪಟ್ಟ ಸಿಟಿ ಸೆಕ್ಟರ್ ಸದಸ್ಯರಾದ ಮರ್ಹ್ಹೂಮ್ ಬಾವಾಕ ನೆಜಾರ್ ಅವರ ಮನೆಗೆ KCF ಇಂಟರ್ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷರು ಜನಾಬ್, ಡಾ:ಶೇಕ್ ಬಾವ ಹಾಜಿ ಮಂಗಳೂರು ಭೇಟಿ ನೀಡಿದರು.
ಕುವೈತ್ KCF ನಾಯಕರಾದ ಬಹು/ಬಾದುಷ ಸಖಾಫಿ, ಹಮೀದ್ ಕಾಶಿಪಟ್ಣ, ಅಹ್ಮದ್ ಬಾವಕ ಕುಪ್ಪೆ ಪದವು, ದಾವೂದ್ ಹಕೀಮ್ ಸೂರಿಂಜೆ ಮುಂತಾದವರು ಜೊತೆಗಿದ್ದರು.
ಕುವೈಟ್ KCF ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಬಹು/ಅಬ್ದುಲ್ ರಹ್ಮಾನ್ ಸಖಾಫಿ ಹಾಗೂ ರಾಷ್ಟ್ರೀಯ ಸಾಂತ್ವಾನ ವಿಭಾಗದ ಅಧ್ಯಕ್ಷರಾದ ಜನಾಬ್ /ಯಾಕೂಬ್_ _ಕಾರ್ಕಳ ಮತ್ತು ಜನಾಬ್ /ಇಕ್ಬಾಲ್ ಕಂದಾವರ ಅವರ ನೇತ್ರತ್ವದಲ್ಲಿ ಕುವೈಟ್ KCF ರಾಷ್ಟ್ರೀಯ ಸಾಂತ್ವಾನದ ಮರ್ಹ್ಹೂಮ್ ಸಹಾಯ ನಿಧಿಯನ್ನು ಮರ್ಹ್ಹೂಮ್ ಬಾವಕ ಅವರ ಕುಟುಂಬಕ್ಕೆ ನೀಡಲಾಯಿತು.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ