ಕೊರೊನಾ ವೈರಸ್ ಶೈಕ್ಷಣಿಕ ರಂಗದ ಮೇಲೆ ಬೃಹತ್ ಮಟ್ಟದ ಏಟು ನೀಡಿದೆ. ಕೋವಿಡ್-19 ಹಾವಳಿಯಿಂದ ಜಗತ್ತಿನಾದ್ಯಂತ ಶೈಕ್ಷಣಿಕ ಚಟುವಟಿಕೆಗಳು ಸ್ಥಗಿತಗೊಂಡಿದ್ದು ಅವುಗಳ ಪುನರಾರಂಭದ ಬಗ್ಗೆ ಇನ್ನೂ ಅನಿಶ್ಚಿತತೆ ಮನೆ ಮಾಡಿದೆ. ಕಲಿಯ ಬೇಕಾದ ವಿದ್ಯಾರ್ಥಿಗಳು ಶಿಕ್ಷಣ ಬಿಟ್ಟು ವಕ್ರ ದಾರಿಯನ್ನು ಹುಡುಕುತ್ತಿದ್ದಾರೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಜಾಗೃತಿಯನ್ನು ನೀಡುವುದು ಕರ್ತವ್ಯವಾಗಿದೆ.
ಶಿಕ್ಷಣವಿಲ್ಲದ ಬದುಕಿಗೆ ಸಮಾಜದಲ್ಲಿ ಗೌರವವಿಲ್ಲ. ಅವನನ್ನು ಸಮಾಜ ಬೇರೊಂದು ಕಣ್ಣಿನಿಂದ ನೋಡುತ್ತದೆ. ಶಿಕ್ಷಣ ಮನುಷ್ಯನಿಗೆ ಪ್ರಬುದ್ಧತೆ, ಪಕ್ವತೆಯನ್ನು ನೀಡುತ್ತದೆ.
ಉತ್ತರ ಕರ್ನಾಟಕದಾದ್ಯಂತ ಶೈಕ್ಷಣಿಕ ಜಾಗೃತಿಯನ್ನು ಮೂಡಿಸುತ್ತಿರುವ ಇಹ್ಸಾನ್ ಕಳೆದ ಹತ್ತು ವರ್ಷಗಳಿಂದ ಶಿಕ್ಷಣದಿಂದ ವಂಚಿತರಾದವರಿಗೆ ಶಿಕ್ಷಣವನ್ನು ನೀಡುತ್ತಾ ಅವರನ್ನು ಸುಸಂಸ್ಕೃತರನ್ನಾಗಿ ಬೆಳೆಸುತ್ತಾ ಬಂದಿದೆ.
ಈ ಅನಿವಾರ್ಯ ಸಮಯದಲ್ಲಿ ಇಹ್ಸಾನ್ ಕರ್ನಾಟಕ ‘ಎಜುಕೇಶನ್ ಅವೇರ್ನೆಸ್ ಕಾಂಪೈನ್’ ಹಮ್ಮಿಕೊಂಡಿದ್ದು ‘ಉತ್ತಮ ಶಿಕ್ಷಣದಿಂದ ಉತ್ತಮ ಸಮಾಜ”‘ ಎಂಬ ಘೋಷವಾಕ್ಯದೊಂದಿಗೆ ಆಗಸ್ಟ್ ಒಂದರಿಂದ ಹದಿನೈದರ (1-15) ತನಕ ಈ ಕಾಂಪೈನ್ ನಡೆಯಲಿದೆ. ಆ ಮೂಲಕ ವಿದ್ಯಾರ್ಥಿ ಬದುಕಿಗೆ ಶಿಕ್ಷಣ ಜಾಗೃತಿಯನ್ನು ಇಹ್ಸಾನ್ ನೀಡಲಿದೆ.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ