ಮಂಜನಾಡಿ: ಮುನವ್ವಿರುಲ್ ಇಸ್ಲಾಂ ಮದರಸ ವಿದ್ಯಾರ್ಥಿಗಳ ಸಂಘಟನೆಯಾದ
ಎಸ್ ಬಿ ಎಸ್ ಬಂಡಸಾಲೆ ಇದರ ವಾರ್ಷಿಕ ಮಹಾಸಭೆಯು ಆದಿತ್ಯವಾರದಂದು ಮುನವ್ವಿರುಲ್ ಇಸ್ಲಾಂ ಮದರಸದಲ್ಲಿ ನಡೆಯಿತು, ಶರೀಫ್ ಮದನಿ ಉಸ್ತಾದ್ ಪ್ರಾರ್ಥನೆಗೈದು ಸಭೆಯನ್ನು ಉದ್ಘಾಟಿಸಿದರು, ಕಾರ್ಯದರ್ಶಿ ಸಹೀರ್ ಸ್ವಾಗತಿಸಿದರು, ಪ್ರಧಾನ ಕಾರ್ಯದರ್ಶಿ ಝಕೀರ್ ವರದಿ ವಾಚಿಸಿ, ಕೋಶಾಧಿಕಾರಿ ಫಹೀಮ್ ಲೆಕ್ಕಪತ್ರ ಮಂಡಿಸಿದರು.
ನೂತನ ಸಮಿತಿ ರಚನೆ:
ಸುನ್ನೀ ಬಾಲ ಸಂಘ ಬಂಡಸಾಲೆ ಇದರ ಅಧ್ಯಕ್ಷರಾಗಿ ಇಬ್ರಾಹೀಂ ಸಹೀರ್ , ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಜಾಕೀರ್, ಕೋಶಾಧಿಕಾರಿಯಾಗಿ ಮುಹಮ್ಮದ್ ಸುಹೈಲ್ ಉಪಾಧ್ಯಕ್ಷರುಗಳಾಗಿ ಮುಹಮ್ಮದ್ ಫಹೀಮ್, ಮುಹಮ್ಮದ್ ಶಾಮೀಲ್ ಕಾರ್ಯದರ್ಶಿಗಳಾಗಿ ಅಬ್ದುಲ್ ಖಾದಿರ್ ಶರಾಫತ್ , ಮುಹಮ್ಮದ್ ಹಾಷೀರ್, ಫಂಡ್ ಕಲೆಕ್ಟರ್ ಶರಾಫತ್
ಹಾಗೂ 7 ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಲಾಯಿತು.ಕಾರ್ಯದರ್ಶಿ ಝಕೀರ್ ದನ್ಯವಾದ ಸಲ್ಲಿಸಿದರು.
ವರದಿ:
ಮುಹಮ್ಮದ್ ಶರೀಫ್ ಮದನಿ ಬೆಳ್ತಂಗಡಿ
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ