ಪೆರಾಬೆ,ಆಗಸ್ಟ್.15: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ (SYS) ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫಡರೇಶನ್ (SSF ) ಕುಂತೂರು ಯುನಿಟ್ ವತಿಯಿಂದ 75 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಅಬ್ದುಲ್ ರಝಾಕ್ ಲತೀಫಿ ಕುಂತೂರು ಹಾಗೂ ಅಬ್ದುಲ್ ಬಾರಿ ಮುಸ್ಲಿಯಾರ್ ಕುಂತೂರು ಸಂದೇಶ ಭಾಷಣ ಮಾಡಿದರು. ಈ ಕಾರ್ಯಕ್ರಮದಲ್ಲಿ SYS ಕುಂತೂರು ಬ್ರಾಂಚ್ ನಾಯಕರಾದ ಅಬ್ಬಾಸ್ ಹಾಜಿ ನೆಕ್ಕರೆ, ಕೆ ಆರ್ ಹಮೀದ್ ಕುಂತೂರು, ಹನೀಫ್ ಮುಡುಪಿನಡ್ಕ, ಅಝೀಝ್ ಮುಸ್ಲಿಯಾರ್, ಅಬ್ದುಲ್ ರಝಾಕ್ ಕೆಳಗಿನ ಪೇಟೆ,ಮುಹಮ್ಮದ್ ಅಶ್ರಫ್ ನೆಕ್ಕರೆ ಹಾಗೂ ಕುಂತೂರು ಯುನಿಟ್ SYS-SSF ಸದಸ್ಯರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್