ನರಿಂಗಾನ :75 ನೇ ಸ್ವಾತಂತ್ರೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಸಲಾಯಿತು.
ಸಂಸ್ಥೆಯ ಮ್ಯಾನೇಜರ್ ಹಾಗೂ ಮುಖ್ಯಸ್ಥರಾದ ಅಬ್ದುಲ್ ಖಾದರ್ ಸಖಾಫಿ ರವರು ಧ್ವಜಾರೋಹಣಗೈದರು.
ಕಾರ್ಯಕ್ರಮದಲ್ಲಿ ಶಾಲಾ ಸಂಸ್ಥೆಯ ನಿರ್ದೇಶಕರಾದ ಮೊಹಮ್ಮದ್ ಕುಂಞಿ ಅಮ್ಜದಿ, ಮಹಿಳಾ ಶರೀಅತ್ ಕಾಲೇಜಿನ ಪ್ರಾಂಶುಪಾಲರಾದ ಮುನೀರ್ ಸಖಾಫಿ, ಪ್ರಾಸ್ತಾವಿಕ ಭಾಷಣ ಗೈದರು. ಸಂಚಾಲಕರಾದ ಹಾಜಿ ಅಬ್ದುಲ್ಲಾ ಮೊರ್ಲ, ಅಬ್ದುಲ್ ಖಾದರ್ ಝುಹ್ರಿ, ಮೊಹಿದ್ದೀನ್ ಹಾಜಿ ಮಲಾಝ್, ಪುತ್ತು ಹಾಜಿ ಮೊರ್ಲ,ಇಕ್ಬಾಲ್ ಮರ್ಝೂಖಿ, ಜುನೈದ್ ಮಾರ್ಝೂಖಿ, ಬಾವುಚ್ಚಾ ಉಪಸ್ಥರಿದ್ದರು. ಕಾರ್ಯಕ್ರಮವನ್ನು
ಮುಖ್ಯ ಶಿಕ್ಷಕರಾದ ಹಾರಿಸ್ ಕೋಡಿ ರವರು ನಿರೂಪಿಸಿದರು.ಕೊನೆಯದಾಗಿ ಮಹಮ್ಮದ್ ಅಲಿ ರವರು ಧನ್ಯವಾದದೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಿದರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ