ಉಡುಪಿ :75 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ, ಸ್ಪಂದನ ಭೌದ್ದಿಕ ವಿದ್ಯಾಂಗರ ವಸತಿ ಕೇಂದ್ರ, ಉಪ್ಪೂರು ಇಲ್ಲಿರುವ ಬುದ್ದಿಮಾಂದ್ಯರಿಗೆ ಹಣ್ಣು ಹಂಪಲು ವಿತರಣೆ ಹಾಗೂ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಈ ಮೊದಲು SSF ಉಡುಪಿ ಡಿವಿಷನ್ ಕಛೇರಿ ಅಂಬಾಗಿಲು ಇಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ತಾಜುಲ್ ಉಲಮಾ ರಿಲೀಪ್ ಸೆಲ್ ಚೇರ್ಮೆನ್ ರಝಾಕ್ ಉಸ್ತಾದರ ಅಧ್ಯಕ್ಷತೆಯಲ್ಲಿ, ದುವಾದೊಂದಿಗೆ ಉದ್ಘಾಟನೆ ಮಾಡಲಾಯಿತು. TURC ಕನ್ವೀನರ್ ನಾಸೀರ್ ಭದ್ರಗಿರಿ ಸ್ವಾಗತಿಸಿದರು. ಡಿವಿಷನ್ ಕಲ್ಚರಲ್ ಕೌನ್ಸಿಲ್ ಕಾರ್ಯದರ್ಶಿ ಮಜೀದ್ ಕಟಪಾಡಿ, ಡಿವಿಷನ್ ಕೋಶಾದಿಕಾರಿ ನಝೀರ್ ಸಾಸ್ತಾನ, ಡಿವಿಷನ್ ಹಾಗೂ TURC ನಾಯಕರಾದ ಸಲ್ಮಾನ್ ಮಣಿಪುರ, ನವಾಝ್ ಉಡುಪಿ ಹಾಗೂ ಇತರರು ಉಪಸ್ಥಿತಿ ಇದ್ದರು.
ಭೌದ್ದಿಕ ವಸತಿ ಕೇಂದ್ರದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ರಿಲೀಫ್ ಹಾಗೂ ಎಸ್ಸೆಸ್ಸೆಫ್ ನ ಸೇವೆಯ ಬಗ್ಗೆ TURC ಕಾರ್ಯದರ್ಶಿ ನಾಸೀರ್ ಭದ್ರಗಿರಿ ಹಿತನುಡಿದರು.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ