ಕುವೈತ್ ಸಿಟಿ | ಕುವೈತ್ ನಲ್ಲಿ ಭಾರತೀಯ ಗೃಹ ಕಾರ್ಮಿಕರ ಮೇಲೆ ಇರುವ ನಿಷೇಧವನ್ನು ಅಂಗೀಕರಿಸಲಾಗದು ಎಂದು ಕುವೈತ್ ಸಂಸತ್ ಸದಸ್ಯ ಅಹ್ಮದ್ ಅಲ್-ಮತರ್ ಹೇಳಿದ್ದಾರೆ.
ವಿಶೇಷವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಪಡೆದ ಲಸಿಕೆಗಳನ್ನು ಪಡೆದ ಕಾರ್ಮಿಕರ ಮೇಲಿನ ನಿಷೇಧವನ್ನು ಮರುಪರಿಶೀಲಿಸುವಂತೆ ಅವರು ಸರ್ಕಾರವನ್ನು ಒತ್ತಾಯಿಸಿದರು.
ಪ್ರಪಂಚದಾದ್ಯಂತ ಜನರು ಪ್ರಯಾಣವನ್ನು ಪುನರಾರಂಭಿಸಿದ್ದಾರೆ. ಆರೋಗ್ಯ ಕಾರ್ಯವಿಧಾನಗಳಿಗೆ ಅನುಸಾರವಾಗಿ ಕಾರ್ಮಿಕರಿಗೆ ಪ್ರವೇಶವನ್ನು ಅನುಮತಿಸುವ ಮೂಲಕ ಹಿರಿಯ ನಾಗರಿಕರಿಗೆ ಸೇರಿದಂತೆ ಕಾರ್ಮಿಕರನ್ನು ಲಭ್ಯವಾಗಿಸಲು ಮತ್ತು ಕಾರ್ಯ ವಿಧಾನಗಳನ್ನು ಸುಗಮಗೊಳಿಸಲು ಪ್ರಯತ್ನಿಸಬಾರದೇಕೆ ಎಂದು ಅವರು ಸರ್ಕಾರವನ್ನು ಪ್ರಶ್ನಿಸಿದರು.
ಇದು ಖಾಸಗಿ ವಲಯ ಮತ್ತು ದೇಶೀಯ ವಲಯ ಸಮಾನವಾಗಿ ಎದುರಿಸುತ್ತಿರುವ ಬಲು ದೊಡ್ಡ ಸಮಸ್ಯೆಯಾಗಿದೆ ಎಂದು ಅವರು ಹೇಳಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ