ಮಸ್ಕತ್: ಲಸಿಕೆ ಹಾಕಿಸದ ವಲಸಿಗರಿಗೆ ಒಮಾನ್ಗೆ ಮರಳಲು ಅವಕಾಶ ನೀಡಲಾಗಿದೆ. ಒಮಾನ್ನ ಸರ್ಕಾರಿ ಮತ್ತು ಖಾಸಗಿ ವಲಯದ ಕೆಲಸಗಾರರಿಗೆ ಲಸಿಕೆ ಹಾಕಿಸದೆಯೂ ಒಮಾನ್ಗೆ ಮರಳಲು ಸುಪ್ರೀಂ ಸಮಿತಿಯು ಅನುಮತಿ ನೀಡಿದೆ.ಮಾನ್ಯತೆ ಇರುವ ನಿವಾಸ ವೀಸಾ ಹೊಂದಿರುವ ವಿದೇಶಿಯರು ಮತ್ತು ಒಮಾನ್ ಪ್ರಜೆಗಳು ಲಸಿಕೆ ಇಲ್ಲದೆ ಒಮಾನ್ ಪ್ರವೇಶವನ್ನು ಅನುಮತಿಸಲಾಗಿದೆ.
ಲಸಿಕೆಯನ್ನು ಪಡೆಯದೆ ಒಮಾನ್ಗೆ ಆಗಮಿಸುವವರು ಪ್ರಯಾಣಿಸುವ ಮೊದಲು ನಡೆಸಿದ ಪಿಸಿಆರ್ ಪರೀಕ್ಷೆಯ ನೆಗಟಿವ್ ಫಲಿತಾಂಶ ಹೊಂದಿರಬೇಕು. ಒಮಾನ್ಗೆ ಬಂದ ನಂತರ,ವಿಮಾನ ನಿಲ್ದಾಣದಲ್ಲೂ ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು. ಏಳು ದಿನಗಳ ಕಾಲ ಕಡ್ಡಾಯ ಕ್ವಾರಂಟೈನ್ನಲ್ಲಿರಬೇಕು. ಈ ಅವಧಿಯಲ್ಲಿ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಬ್ರೇಸ್ಲೆಟ್ ಧರಿಸಬೇಕು.
ಸ್ಥಳೀಯರು ಮನೆಯಲ್ಲಿ ಕ್ವಾರಂಟೈನ್ನಲ್ಲಿ ಉಳಿಯಬಹುದು. ಆದರೆ ವಿದೇಶಿಯರು ಸಾಂಸ್ಥಿಕ ಕ್ವಾರಂಟೈನ್ನಲ್ಲಿರಬೇಕು. ಎಂಟನೇ ದಿನ ಪಿಸಿಆರ್ ಪರೀಕ್ಷೆಯನ್ನು ಪುನರಾವರ್ತಿಸಬೇಕು.
















ಇನ್ನಷ್ಟು ಸುದ್ದಿಗಳು
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ