ರಿಯಾದ್: ಮದೀನಾ ಮಸೀದಿಯಲ್ಲಿ ಪ್ರಾರ್ಥನೆ ನಿರ್ವಹಿಸಲು ಪೂರ್ವಾನುಮತಿ ಪಡೆಯುವ ಅಗತ್ಯವಿಲ್ಲ. ಕೋವಿಡ್ ನಿರ್ಬಂಧಗಳ ಭಾಗವಾಗಿ ಮದೀನಾದ ಮಸ್ಜಿದ್ ಅನ್ನಬವಿಯಲ್ಲಿ ಪ್ರಾರ್ಥನೆ ಮಾಡಲು ಮುಂಚಿತವಾಗಿ ಕಾಯ್ದಿರಿಸುವ ಮತ್ತು ‘ಇಅ್ ತಮರ್ನಾ’ ಆಪ್ ಮೂಲಕ ಪರವಾನಗಿ ಪಡೆಯುವ ಅಗತ್ಯವನ್ನು ಮನ್ನಾ ಮಾಡಲಾಗಿದೆ ಎಂದು ಹಜ್ ಮತ್ತು ಉಮ್ರಾ ಸಚಿವಾಲಯವು ಘೋಷಿಸಿದೆ.
ಮಸೀದಿ ಪ್ರವೇಶಿಸಲು, ‘ತವಕ್ಕಲ್ನಾ’ ಆಪ್ ಅನ್ನು ಪ್ರದರ್ಶಿಸುವುದು ಕಡ್ಡಾಯ.ಆ್ಯಪ್ನ ಆರೋಗ್ಯ ಸ್ಥಿತಿಯು ಲಸಿಕೆಯ ಎರಡು ಡೋಸ್ಗಳನ್ನು ಪಡೆದವರು, ಒಂದು ಡೋಸ್ ಪಡೆದು 14 ದಿನಗಳನ್ನು ಪೂರ್ಣಗೊಳಿಸಿದವರು, ರೋಗ ಮುಕ್ತರಾಗಿ ರೋಗ ನಿರೋಧಕ ಶಕ್ತಿಯನ್ನು ಗಳಿಸಿದವರು ಇವುಗಳಲ್ಲಿ ಯಾವುದಾದರೂ ಒಂದಾಗಿರಬೇಕು.
ಮಸೀದಿಯಲ್ಲಿ ಐದು ಹೊತ್ತಿನ ಕಡ್ಡಾಯ ಪ್ರಾರ್ಥನೆಗಳಿಗೆ ಹಾಜರಾಗಲು ಮುಂಚಿತವಾಗಿ ಅನುಮತಿ ಪಡೆಯುವ ಅಗತ್ಯವಿಲ್ಲ. ಆದಾಗ್ಯೂ, ಮಸೀದಿಯಲ್ಲಿ ಪ್ರವಾದಿಯವರ ರೌಳಾ ಶರೀಫ್ ನಲ್ಲಿ ಪ್ರಾರ್ಥನೆ ಮಾಡಲು ಮತ್ತು ಪ್ರವಾದಿ ರೌಳಾ ಸಂದರ್ಶನಕ್ಕೆ ‘ಇಅ್ತಮರ್ನಾ’ ಆಪ್ ಮೂಲಕ ಪರವಾನಗಿ ಪಡೆಯಬೇಕು. ಲಭ್ಯವಿರುವ ಸಮಯಕ್ಕೆ ಅನುಗುಣವಾಗಿ ಪೂರ್ವಾನುಮತಿ ಪಡೆಯಲು ‘ಇಅ್ತಮರ್ನಾ’ ಆಪ್ ಅನ್ನು ನಿಯಮಿತವಾಗಿ ಪರಿಶೀಲಿಸುತ್ತಿರಬೇಕು ಎಂದು ಹಜ್ ಮತ್ತು ಉಮ್ರಾ ಸಚಿವಾಲಯ ಹೇಳಿದೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ