ಸಮಸ್ತ ಕೇರಳ ಜಂಇಯತುಲ್ ಉಲಮಾ ಸದಸ್ಯರು, ಕೊಡಗು ಜಿಲ್ಲಾ ಸಂಯುಕ್ತ ಜಮಾಅತ್ ಸಹಾಯಕ ಖಾಝಿ , ಸುನ್ನೀ ಜಂಇಯತುಲ್ ಉಲಮಾ ಕರ್ನಾಟಕ ಪ್ರಧಾನ ಕಾರ್ಯದರ್ಶಿ , ಕರ್ನಾಟಕ ಮುಸ್ಲಿಂ ಜಮಾಅತ್ ಉಪಾಧ್ಯಕ್ಷರು, ಪ್ರಮುಖ ವಿದ್ವಾಂಸರು , ಹಲವಾರು ಪಂಡಿತರನ್ನು ಸಮುದಾಯಕ್ಕೆ ಅರ್ಪಿಸಿದ ಶೈಖುನಾ ಅಲ್ ಹಾಜ್ ಎಡಪ್ಪಾಲಂ ಮಹಮ್ಮೂದ್ ಮುಸ್ಲಿಯಾರ್ ಅವರ ಮರಣವು ಅತೀವವಾಗಿ ದುಖಃವನ್ನುಂಟುಮಾಡಿದೆ ಇವರ ನಿಧನಕ್ಕೆ ಕರ್ನಾಟಕ ಕಲ್ಚರಲ್ ಫೌಂಡೇಶನ್ ಒಮಾನ್ ರಾಷ್ಟ್ರೀಯ ಸಮಿತಿಯು ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ.
ಮರ್ಕಝುಲ್ ಹಿದಾಯಾ ಕೊಡಗು ಕೊಟ್ಟುಮುಡಿ ಅಧ್ಯಕ್ಷರು , ತಮ್ಮ ಜೀವನವನ್ನು ದೀನಿಗಾಗಿ ಮೀಸಲಿಟ್ಟ, ಅಪಾರ ಪಾಂಡಿತ್ಯವನ್ನು ಕರಗತ ಮಾಡಿಕೊಂಡಿದ್ದ ಉಸ್ತಾದ್ ರವರ ಅಗಲಕುವಿಕೆಯು ಸಮುದಾಯಕ್ಕೆ ಮತ್ತು ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಅಲ್ಲಾಹನು ಅವರ ಪರಲೋಕ ಜೀವನವನ್ನು ವಿಜಯ ಗೊಳಿಸಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಕರ್ನಾಟಕ ಕಲ್ಚರಲ್ ಫೌಂಡೇಶನ್ ಒಮಾನ್ ರಾಷ್ಟ್ರೀಯ ಸಮಿತಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ