ಬೆಳ್ತಂಗಡಿ.(ಸೆ.18): ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ 2021-2024 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಬೆಳ್ತಂಗಡಿ ರಹ್ಮಾನಿಯ ಸಭಾಭವನದಲ್ಲಿ ನಡೆಯಿತು.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ನಿಸಾರ್ ಕುದ್ರಡ್ಕ, ಉಪಾಧ್ಯಕ್ಷರಾಗಿ ಹನೀಫ್ ಪುಂಜಾಲಕಟ್ಟೆ, ಕಾರ್ಯದರ್ಶಿಯಾಗಿ ನಿಝಾಮ್ ಗೇರುಕಟ್ಟೆ, ಜೊತೆ ಕಾರ್ಯದರ್ಶಿಗಳಾಗಿ ಫಝಲ್ ರಹ್ಮಾನ್ ಉಜಿರೆ ಮತ್ತು ಸಾದಿಕ್ ಲಾಯಿಲಾ, ಕೋಶಾಧಿಕಾರಿಯಾಗಿ ಸ್ವಾಲಿ ಮದ್ದಡ್ಕ ಹಾಗೂ ಸದಸ್ಯರಾಗಿ ಇನಾಸ್ ರೋಡ್ರಿಗಸ್, ನವಾಝ್ ಶರೀಫ್ ಕಟ್ಟೆ, ಅಬ್ದುಲ್ ಅಝೀಝ್ ಝುಹರಿ ಕಿಲ್ಲೂರು, ಹನೀಫ್ ಟಿ.ಎಸ್, ಹೈದರ್ ನೀರ್ಸಾಲ್ ಆಯ್ಕೆಯಾದರು.
ಚುನಾವಣಾ ಅಧಿಕಾರಿಗಳಾಗಿ ಜಿಲ್ಲಾ ಕಾರ್ಯದರ್ಶಿಗಳಾದ ಅಶ್ರಪ್ ಮಂಚಿ, ಜಮಾಲ್ ಜೋಕಟ್ಟೆ, ಅನ್ವರ್ ಸಾದಾತ್ ಬಜತ್ತೂರು ಆಗಮಿಸಿದ್ದರು.
ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೋ ಮುಖ್ಯ ಅತಿಥಿಯಾಗಿ ಭಾಗ ವಹಿಸಿದರು. ನಿಕಟ ಪೂರ್ವ ಅಧ್ಯಕ್ಷರಾದ ಹೈದರ್ ನೀರ್ಸಾಲ್ ಪ್ರಾಸ್ತಾವಿಕ ಮಾತಗಳನ್ನಾಡಿದರು. ಕಾರ್ಯದರ್ಶಿಗಳಾದ ಅಕ್ಬರ್ ಬೆಳ್ತಂಗಡಿಯವರು ಮೂರು ವರ್ಷದ ವರದಿ ವಾಚಿಸಿದರು. ಜೊತೆ ಕಾರ್ಯದರ್ಶಿ ಗಳಾದ ನಿಝಾಮ್ ಗೇರುಕಟ್ಟೆ ಸ್ವಾಗತಿಸಿ, ಅಶ್ಫಕ್ ಪುಂಜಲ್ ಕಟ್ಟೆ ವಂದಿಸಿದರು.ರವೂಫ್ ಪುಂಜಾಲಕಟ್ಟೆ ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ವಿದ್ಯಾರ್ಥಿನಿಯರಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ನಿರಾಕರಣೆ- ಕ್ರಮ ಕೈಗೊಳ್ಳಲು ಆಗ್ರಹ
ಬೆಳ್ತಂಗಡಿ : ಸಿಎಎ ವಿರುದ್ಧ ಎಸ್ಡಿಪಿಐ ಪ್ರತಿಭಟನೆ
SჄS 30 ನೇ ವಾರ್ಷಿಕ ಸಮ್ಮೇಳನ ದ ಪ್ರಚಾರ: SჄS ಬೆಳ್ತಂಗಡಿ ಝೋನ್ ‘ENARGIZE-2K24’ ಯಶಸ್ವಿ
ಹತ್ಯೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆ ನಡೆಸಬೇಕು- ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ
ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ದ ಕ ಜಿಲ್ಲೆ: 75ನೇ ಸ್ವಾತಂತ್ರ್ಯ ಮಹೋತ್ಸವ ಆಚರಣೆ
ಗುರುವಾಯನಕೆರೆ: “ಗಣರಾಜ್ಯ ರಕ್ಷಿಸಿ” ಅಭಿಯಾನದ ಆಝಾದಿ ಎಕ್ಸ್’ಪೋ ಯಶಸ್ವಿ
ಗುರುವಾಯನಕೆರೆ: ಅಜಾದಿ ಎಕ್ಸ್’ ಪೋ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ
ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್: ಕ್ಯಾಂಪಸ್ ಅಸ್ಸೆಂಬ್ಲಿ ಸ್ಲೋಗನ್ ಸ್ಟಡಿ ಕ್ಲಾಸ್
ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ- ನೂತನ ಪದಾಧಿಕಾರಿಗಳು
ಬೆಳ್ತಂಗಡಿ: ಮುಸ್ಲಿಂ ಮುಖಂಡ ಹೈದರ್ ನೀರ್ಸಾಲ್ ನಿಧನ