ಮಂಗಳೂರು: ಸರಳ, ಸಾತ್ವಿಕ ಉಲಮಾ ನಾಯಕ ಮರ್ಹೂಮ್ ಸಿ.ಪಿ ಮುಹಮ್ಮದ್ ಕುಂಙಿ ಉಸ್ತಾದ್ (ಮಂಜನಾಡಿ ಉಸ್ತಾದ್)ಅವರ ಅನುಸ್ಮರಣಾ ಕಾರ್ಯಕ್ರಮ ಮಂಜನಾಡಿ ಜುಮಾ ಮಸೀದಿಯಲ್ಲಿ
ಅಬ್ದುಲ್ ಕರೀಮ್ ಫೈಝಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ಪ್ರಸ್ತುತ ಕಾರ್ಯಕ್ರಮದಲ್ಲಿ ಇಸ್ಮಾಯಿಲ್ ಮುಸ್ಲಿಯಾರ್ ಸಜಿಪ ದುಃಅ ನಡೆಸಿದರು, ಮಂಜನಾಡಿ ಮುದರ್ರಿಸ್ ಪಿ.ಎ. ಆಹ್ಮದ್ ಬಾಖವಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಯುವ ವಾಗ್ಮಿ ರಫೀಖ್ ಸಅದಿ ದೇಲಂಪಾಡಿ ಮುಖ್ಯ ಭಾಷಣ ನಡೆಸಿದರು.
ಕಾರ್ಯಕ್ರಮದಲ್ಲಿ
“ಗಲ್ಫ್ ಕೂಟಾಯಿಮ” ವಾಟ್ಸ್ಆ್ಯಪ್ ಗ್ರೂಪಿನಿಂದ 150 ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ SYS ಅಧ್ಯಕ್ಷ ಅಬ್ದುರ್ರಝಾಕ್ ಮದನಿ, ಅಬ್ದುಲ್ ಅಝೀಝ್ , ಎನ್ ಎಸ್ ಕರೀಮ್ ಹಾಜಿ , ಮುಹಮ್ಮದ್ ಹಾಜಿ ಖಂಡಿಕ, ಕೆಎಮ್ಕೆ ಮಂಜನಾಡಿ, ಮೊದಲಾದವರು ಉಪಸ್ಥಿತಿಯಿದ್ದರು.
ಅಬ್ದುಲ್ ಅಝೀಝ್ ಪರ್ತಿಪ್ಪಾಡಿ, ಅಲಿಕುಂಙಿ ಹಾಜಿ ಪಾರೆ ಸಂದೇಶ ಭಾಷಣ ಮಾಡಿದರು .
ಕಾರ್ಯಕ್ರಮವನ್ನು ಇಬ್ರಾಹಿಮ್ ಅಹ್ಸನಿ ಸ್ವಾಗತಿಸಿ, ವಂದಿಸಿದರು.

















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ