ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಶನ್ ( ಎಸ್ ಎಸ್ ಎಫ್ ) ಇದರ ಅಧೀನದಲ್ಲಿ ಎರಡು ವರ್ಷಕ್ಕೊಮ್ಮೆ ನಡೆಸಿಕೊಂಡು ಬರುವ ಶಾಖೆ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದ ವರೆಗೆ ನಡೆಯುವ ಕಲಾ-ಸಾಹಿತ್ಯ ಸಂಭ್ರಮ ‘ಎಸ್ ಎಸ್ ಎಫ್ ಪ್ರತಿಭೋತ್ಸವ’ ಇದರ ಗಾಂಧಿನಗರ ಶಾಖಾ ಸಮಿತಿಯನ್ನು ಶಾಖಾ ಅಧ್ಯಕ್ಷರಾದ ಅಬ್ದುಲ್ ರಶೀದ್ ಝೈನಿ ಯವರ ಅಧ್ಯಕ್ಷತೆಯಲ್ಲಿ ಶಾಖಾ ಸಭೆಯಲ್ಲಿ ರಚನೆ ಮಾಡಲಾಯಿತು.
ಚೆರ್ಮಾನ್ ಆಗಿ ಆಬಿದ್ ಕಲ್ಲುಮುಟ್ಲು, ಜನರಲ್ ಕನ್ವಿನರ್ ಆಗಿ ಸಾದಿಕ್ ಪಿ ಜಿ, ಫಿನಾನ್ಸ್ ಸೆಕ್ರೆಟರಿ ಆಗಿ ಕಮಾಲ್ ಎ ಬಿ, ವೈಸ್ ಚೆರ್ಮಾನ್ ಆಗಿ ಆರಿಫ್ ಬುಶ್ರಾ, ಜಾಯಿಂಟ್ ಕನ್ವಿನರ್ ಆಗಿ ಅಬ್ದುಲ್ ರಶೀದ್ ಝೈನಿ ಮತ್ತು ಅಬ್ದುಲ್ ನಾಫಿ ಹಾಗೂ ಜಾಯಿಂಟ್ ಫಿನಾನ್ಸ್ ಸೆಕ್ರೆಟರಿ ಆಗಿ ಸಿಯಾದ್ ಪಿ ಎ ಜಯನಗರ ರನ್ನು ಆಯ್ಕೆ ಮಾಡಲಾಯಿತು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ