SYS ನಾರಂಕೊಡಿ ಬೋಳಂತೂರು ಇದರ ನೂತನ ಸೆಂಟರ್ ನ ಮಹಾಸಭೆಯೂ 23-9-21 ರಂದು ತಾಜುಲ್ ಉಲಮಾ ಮದರಸ ನರಂಕೊಡಿಯಲ್ಲಿ ನಡೆಯಿತು SYS ಬೋಳಂತೂರು ಸೆಂಟರ್ ಅಧ್ಯಕ್ಷರಾದ ಹಾಜಿ ಅಬ್ದುಲ್ ಹಮೀದ್ ಮದನಿ ರವರ ನೇತತ್ವದಲ್ಲಿ ದುಆ ದೊಂದಿಗೆ ಚಾಲನೆ ನೀಡಿದರು.
SYS ವೆಸ್ಟ್ ಜಿಲ್ಲಾ ಅಧ್ಯಕ್ಷರಾದ ಮೊಹಮ್ಮದ್ ಅಲಿ ಸಖಾಫಿ ಅಶ್ ಅರಿಯ ಸಬೆಯನ್ನು ಉದ್ಘಾಟಿಸಿದರು.ಸೆಂಟರ್ ಪ್ರದಾನ ಕಾರ್ಯದರ್ಶಿ ಯಾದ ಅಬೂಬಕ್ಕರ್ ಸೆರ್ಕಳ ಮಹಾಸಭೆ ವೀಕ್ಷಕರಾಗಿ ಆಗಮಿಸಿದರು.
ಅಬೂಬಕ್ಕರ್ ಸೆರ್ಕಳ ರವರ ನೇೃತ್ವದಲ್ಲಿ ನೂತನ ಸಮಿತಿ ರಚಿಸಲಾಯಿತು.
ನೂತನ ಅಧ್ಯಕ್ಷರಾಗಿ ಅಬ್ದುಲ್ ಹಮೀದ್ ನರಂಕೋಡಿ ಯನ್ನು ಹಾಗೂ ಉಪಾಧ್ಯಕ್ಷ ರಾಗಿ ಇಬ್ರಾಹಿಂ ನರಂಕೊಡಿಯನ್ನು ನೇಮಕ ಮಾಡಲಾಯಿತು.
ಪ್ರ.ಕಾರ್ಯದರ್ಶಿ ಯಾಗಿ ಅಬ್ದುಲ್ಲಾ ನಾರಂಕೊಡಿಯನ್ನೂ ಕೋಶಾಧಿಕಾರಿಯಾಗಿ ಇಸ್ಮಾಇಲ್ ನಾರಂಕೊಡಿಯನ್ನು ಆಯ್ಕೆ ಮಾಡಲಾಯಿತು.
ಇಸಾಬ ಕಾರ್ಯದರ್ಶಿಯಾಗಿ ಇಬ್ರಾಹಿಂ ಕರೀಂ ಕದ್ಕಾರ್ ರನ್ನು ಹಾಗೂ ದಅ್ ವಾ ಕಾರ್ಯದರ್ಶಿಯಾಗಿ ಅಬ್ದುಲ್ ಹಮೀದ್ ನಾರಂಕೊಡಿ ಯನ್ನೂ ಆಯ್ಕೆ ಮಾಡಲಾಯಿತು.
ಕಾರ್ಯಕಾರಿ ಸದಸ್ಯರುಗಳಾದ
ಹನೀಫ್ ನಾರಂಕೊಡಿ, ಶಮೀರ್ ನಾರಂಕೊಡಿ, ಹಸೈನಾರ್ ನಾರಂಕೊಡಿ, ಸಲೀಂ ನಾರಂಕೊಡಿ ಹಾಗೂ ಹಮೀದ್ ನರಂಕೋಡಿಯನ್ನು ಆಯ್ಕೆ ಮಾಡಲಾಯಿತು.
ಸೆಂಟರ್ ಕೌನ್ಸಿಲರ್ ಗಳಗಿ ಅಬ್ದುಲ್ ಹಮೀದ್, ಇಬ್ರಾಹಿಂ, ಅಬ್ದುಲ್ಲಾ, ಇಸ್ಮಾಯಿಲ್ ನರಂಕೊಡಿ, ಇಬ್ರಾಹಿಂ ಕರೀಂ ಕದ್ಕರ್, ರನ್ನು ಆಯ್ಕೆ ಮಾಡಲಾಯಿತು.
ಸಬೆಯ ಕೊನೆಯಲ್ಲಿ ನೂತನ ಕಾರ್ಯದರ್ಶಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ