ಕೆಸಿಎಫ್ ಬಹರೈನ್ ರಾಷ್ಟ್ರೀಯ ಸಮಿತಿಯು ಆಯೋಜಿಸುವ ಇಶ್ಕ್ ಎ ರಸೂಲ್ (ﷺ ) ಗ್ರಾಂಡ್ ಮೀಲಾದ್ ಕಾನ್ಫರೆನ್ಸ್ 2021 ಅಕ್ಟೋಬರ್ 8 ಶುಕ್ರವಾರ ರಾತ್ರಿ ಬಹರೈನ್ ಸಮಯ 8 ಗಂಟೆಗೆ ಸರಿಯಾಗಿ ಝೂಮ್ ಮುಖಾಂತರ ನಡೆಯಲಿದೆ.
ರಾಷ್ಟೀಯ ಸಮಿತಿ ಅಧ್ಯಕ್ಷರಾದ ವಿಟ್ಟಲ್ ಜಮಾಲುದ್ದೀನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಉಪಾಧ್ಯಕ್ಷರಾದ ಅಸ್ಸಯ್ಯಿದ್ ಅಲೀ ಬಾಫಕಿ ತಂಙಳ್ ರವರು ದುವಾಶೀರ್ವಚನ ನಡೆಸಲಿದ್ದಾರೆ.
ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಡಾ| ಶೇಖ್ ಬಾವ ಮಂಗಳೂರು ರವರು ಉದ್ಘಾಟನೆ ಮಾಡಲಿರುವ ಸಮಾರಂಭದಲ್ಲಿ ಮದನೀಯಂ ಕಾರ್ಯಕ್ರಮದ ಮೂಲಕ ಜನ ಸಾಗರದ ಮನ ಗೆದ್ದ
ಅಬ್ದುಲ್ಲತೀಫ್ ಸಖಾಫಿ ಕಾಂತಪುರಂ ರವರು ಮುಖ್ಯ ಪ್ರಭಾಷಣವನ್ನು ಮಾಡಲಿದ್ದಾರೆ.
ಆನ್ಲೈನ್ ಮೂಲಕ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಯಶಸ್ವಿಗೊಳಿಸಬೇಕಾಗಿ ಮೀಲಾದ್ ಸಮಿತಿ ಚೇರ್ಮ್ಯಾನ್ ಜನಾಬ್ ಅಲೀ ಮುಸ್ಲಿಯಾರ್, ವೈಸ್ ಚೇರ್ಮ್ಯಾನ್ ಬಶೀರ್ ಕಾರ್ಲೆ, ಜನರಲ್ ಕನ್ವೀನರ್ ಇಬ್ರಾಹಿಂ ಸಅದಿ ಹಾಗೂ ಫೈನಾನ್ಸ್ ಸೆಕ್ರೆಟರಿ ರಿಯಾಜ್ ಸುಳ್ಯ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ