ಶಾರ್ಜಾ: ಯು.ಎ.ಇ ಕರ್ನಾಟಕ ಕಲ್ಚರಲ್ ಫೌಂಡೇಶನ್ ಹೊರತರುತ್ತಿರುವ ಗಲ್ಫ್ ಇಶಾರ ಕನ್ನಡ ಮಾಸಿಕದ 2018 ನೇ ಸಾಲಿನ ಚಂದಾದಾರ ಅಭಿಯಾನದಲ್ಲಿ ನ್ಯಾಷನಲ್ ಪಬ್ಲಿಕೇಷನ್ ಡಿವಿಷನ್ ಘೋಷಿಸಿದ ಉಮ್ರಾ ಯಾತ್ರೆಗೆ ಕೆ.ಸಿ.ಎಫ್ ಅಜ್ಮಾನ್ ಝೋನ್ ರಿಲೀಫ್ ಕಾರ್ಯದರ್ಶಿ ಅಬ್ದುಲ್ ಖಾದರ್ ಕೊಡಿಪ್ಪಾಡಿ ಆಯ್ಕೆಯಾಗಿದ್ದಾರೆ. ಅತೀ ಹೆಚ್ಚು ಚಂದಾದಾರರನ್ನು ಸೇರಿಸಿದ ಕೂಟದಲ್ಲಿ ಇವರು ಮೊದಲಿಗಾರಾಗಿದ್ದಾರೆ.
ಮೃದು ಸ್ವಭಾವದ ಮೂಲಕ ಎಲ್ಲರೊಂದಿಗೂ ಬಹಳ ಆತ್ಮೀಯತೆಯಿಂದ ಬೆರೆಯುವ ಖಾದರ್ ಕೊಡಿಪ್ಪಾಡಿ ನಿಷ್ಠಾವಂತ ಕಾರ್ಯಕರ್ತ ಮತ್ತು ಉತ್ತಮ ಸಂಘಟನಾ ಚತುರನಾಗಿದ್ದಾರೆ. ಕಾರ್ಯಕರ್ತರನ್ನು ಆಧ್ಯಾತ್ಮಿಕತೆಯೆಡೆಗೆ ಹುರಿದುಂಬಿಸುತ್ತಾ ಮೇಳ್ಘಟಕ ನೀಡುವ ಪ್ರತಿಯೊಂದು ಯೋಜನೆಗಳನ್ನು ಅನುಷ್ಠಾನಗೊಳಿಸಿ ಹೆಚ್ಚಿನ ಜವಾಬ್ದಾರಿಯನ್ನು ಹೊತ್ತ ಪ್ರತಿಯೊಬ್ಬ ಕಾರ್ಯಕರ್ತನನ್ನು ಹುಡುಕಿ ಬಳಿಗೆ ಹೋಗಿ ಸಂಘಟನೆಯ ಸಂದೇಶವನ್ನು ತಲುಪಿಸುವಂತ ಶ್ರಮ ಜೀವಿಯಾಗಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ