ಪುಂಜಾಲಕಟ್ಟೆ,ಅ.5: ಇತ್ತೀಚಿಗೆ ಗಂಗೊಳ್ಳಿಯಲ್ಲಿ ನಡೆದ ಹಿಂದೂ ಸಮಾವೇಶದಲ್ಲಿ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಇಸ್ಲಾಂ ಧರ್ಮ ಮತ್ತು ಲೋಕ ಪ್ರವಾದಿ ಮುಹಮ್ಮದ್ ಮುಸ್ತಫಾ ಸ.ಅ ರನ್ನು ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿರುತ್ತಾರೆ. ಇದು ವಿಶ್ವದಲ್ಲಿರುವ ಪ್ರವಾದಿ ಅನುಯಾಯಿಗಳ ಮನಸ್ಸಿಗೆ ತೀವ್ರ ನೋವನ್ನು ತರಿಸಿದ್ದು ಮಾತ್ರವಲ್ಲ ರಾಜ್ಯದಲ್ಲಿ ಕೋಮು ಗಲಭೆಗೆ ಪ್ರಚೋದಿಸಿದಂತಾಗಿದೆ. ಆದರೆ ದೇಶದ ಸಂವಿಧಾನದ ಮೇಲೆ ವಿಶ್ವಾಸವಿರುವ ಮುಸಲ್ಮಾನರು ತಾಳ್ಮೆ ವಹಿಸಿ ಶಾಂತಿಯನ್ನು ಕಾಪಾಡಿಕೊಂಡು ಬಂದಿರುತ್ತಾರೆ.
ಆದ್ದರಿಂದ ಮಾನ್ಯ ಪೊಲೀಸ್ ಅಧಿಕಾರಿಗಳು ಕೂಡಲೇ ಘೋಷಣೆ ಕೂಗಿದಂತಹ ಎಲ್ಲಾ ಕಿಡಿಗೇಡಿಗಳನ್ನು ಮತ್ತು ಕಾರ್ಯಕ್ರಮವನ್ನು ಆಯೋಜಿಸಿದಂತಹ ಸಂಘಟಕರ ಮೇಲೆ ಕಠಿನ ಕಾನೂನು ಕ್ರಮ ಜರಗಿಸಿಬೇಕು ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮಡಂತ್ಯಾರ್ ವತಿಯಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)