ಪುಂಜಾಲಕಟ್ಟೆ, ಅ.7: ಹಿಂದೂ ಜಾಗರಣಾ ವೇದಿಕೆಯ ನೇತೃತ್ವದಲ್ಲಿ ಅ.1ರಂದು ಗಂಗೊಳ್ಳಿಯಲ್ಲಿ ನಡೆದ ಗೋಹತ್ಯೆ ವಿರೋಧಿ ಪ್ರತಿಭಟನೆಯಲ್ಲಿ ಪ್ರವಾದಿ ಪೈಗಂಬರ್ ಮುಹಮ್ಮದ್(ಸ.ಅ) ಮತ್ತು ಇಸ್ಲಾಂ ಧರ್ಮದ ವಿರುದ್ಧ ಅವಹೇಳನಕಾರಿ ಘೋಷಣೆಗಳನ್ನು ಕೂಗಿದದವರನ್ನು ಮತ್ತು ಸಂಘಟಕರನ್ನು ಬಂಧಿಸಿ ಸೂಕ್ತ ಕಠಿನ ಕಾನೂನು ಕ್ರಮ ಜರುಗಿಸಬೇಕೆಂದು ವಿನಂತಿಸಿ ಬಿಸ್ಮಿಲ್ಲಾ ಜುಮ್ಮಾ ಮಸೀದಿ ದೂಮಳಿಕೆ,ಕಾವಳಕಟ್ಟೆ ಆಡಳಿತ ಸಮಿತಿ ವತಿಯಿಂದ ಇಂದು ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು.
ಈ ಸಂದರ್ಭದಲ್ಲಿ ಬಿಸ್ಮಿಲ್ಲಾ ಜುಮ್ಮಾ ಮಸೀದಿ ದೂಮಳಿಕೆ ಆಡಳಿತ ಕಮೀಟಿಯ ಅಧ್ಯಕ್ಷರಾದ ಎಚ್.ಹಿ ಹನೀಫ್, ಕಾರ್ಯದರ್ಶಿ ಆರಿಫ್ ಎನ್.ಸಿ.ರೋಡ್,ಕೋಶಾಧಿಕಾರಿ ಹಂಝ ಅಲಂಗಾಳು,ಕಮೀಟಿ ಸದಸ್ಯರಾದ ಅಬೂಸಾಲಿ ಎನ್.ಸಿ.ರೋಡ್ ಮತ್ತು ಹಂಝ ಬೇಂಗತೋಡಿ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ವಿದ್ಯಾರ್ಥಿನಿಯರಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ನಿರಾಕರಣೆ- ಕ್ರಮ ಕೈಗೊಳ್ಳಲು ಆಗ್ರಹ
ಬೆಳ್ತಂಗಡಿ : ಸಿಎಎ ವಿರುದ್ಧ ಎಸ್ಡಿಪಿಐ ಪ್ರತಿಭಟನೆ
SჄS 30 ನೇ ವಾರ್ಷಿಕ ಸಮ್ಮೇಳನ ದ ಪ್ರಚಾರ: SჄS ಬೆಳ್ತಂಗಡಿ ಝೋನ್ ‘ENARGIZE-2K24’ ಯಶಸ್ವಿ
ಹತ್ಯೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆ ನಡೆಸಬೇಕು- ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ
ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ದ ಕ ಜಿಲ್ಲೆ: 75ನೇ ಸ್ವಾತಂತ್ರ್ಯ ಮಹೋತ್ಸವ ಆಚರಣೆ
ಗುರುವಾಯನಕೆರೆ: “ಗಣರಾಜ್ಯ ರಕ್ಷಿಸಿ” ಅಭಿಯಾನದ ಆಝಾದಿ ಎಕ್ಸ್’ಪೋ ಯಶಸ್ವಿ
ಗುರುವಾಯನಕೆರೆ: ಅಜಾದಿ ಎಕ್ಸ್’ ಪೋ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ
ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್: ಕ್ಯಾಂಪಸ್ ಅಸ್ಸೆಂಬ್ಲಿ ಸ್ಲೋಗನ್ ಸ್ಟಡಿ ಕ್ಲಾಸ್
ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ- ನೂತನ ಪದಾಧಿಕಾರಿಗಳು
ಬೆಳ್ತಂಗಡಿ: ಮುಸ್ಲಿಂ ಮುಖಂಡ ಹೈದರ್ ನೀರ್ಸಾಲ್ ನಿಧನ