ಉಳ್ಳಾಲ,ಅ.7: ಇಂದು ರಾತ್ರಿ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಅಕ್ಟೋಬರ್ 08 ಶುಕ್ರವಾರ ರಬೀವುಲ್ ಅವ್ವಲ್ ತಿಂಗಳ ಚಾಂದ್ ಒಂದು ಆಗಿದ್ದು, ಅಕ್ಟೋಬರ್ 19 ರಂದು ಪ್ರವಾದಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಮರ ಜನ್ಮದಿನ (ಈದ್ ಮೀಲಾದ್) ಆಗಿರುತ್ತದೆ ಎಂದು ಉಳ್ಳಾಲ ಹಾಗೂ ದ.ಕ ಜಿಲ್ಲೆಯ ನೂರಾರು ಮೊಹಲ್ಲಾಗಳ ಗೌರವಾನ್ವಿತ ಖಾಝಿ ಖುರ್ರತುಸ್ಸಾದಾತ್ ಅಸ್ಸಯ್ಯಿದ್ ಫಝಲ್ ಕೋಯಮ್ಮ ಮದನಿ ಅಲ್ ಬುಖಾರಿ ಕೂರತ್ ತಂಙಳ್ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
ರಬೀವುಲ್ ಅವ್ವಲ್ ತಿಂಗಳಿನಲ್ಲಿ ಎಲ್ಲಾ ಮನೆ ಮಸೀದಿ, ಮೊಹಲ್ಲಾ ಜಮಾಅತುಗಳಲ್ಲಿ ಸಡಗರ ಸಂಭ್ರಮದಿಂದ ಮುತ್ತು ನೆಬಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಮರ ಮೌಲಿದ್ ಆಚರಿಸಬೇಕು, ಮದ್ಹ್ ಕೀರ್ತನೆಗಳನ್ನು ಅಧಿಕಗೊಳಿಸಬೇಕೆಂದು ಅವರು ವಿನಂತಿಸಿದ್ದಾರೆ.
ಅಕ್ಟೋಬರ್ 19 ರಂದು ಈದ್ ಮಿಲಾದ್ -ಖಾಝಿ ಮಾಣಿ ಉಸ್ತಾದ್
ಅಕ್ಟೋಬರ್ 08 ಶುಕ್ರವಾರ ರಬೀವುಲ್ ಅವ್ವಲ್ ತಿಂಗಳ ಚಾಂದ್ ಒಂದು ಆಗಿದ್ದು, ಅಕ್ಟೋಬರ್ 19 ರಂದು ಪ್ರವಾದಿ ಸ್ವಲ್ಲಲ್ಲಾಹು ಅಲೈಹಿ ವಸಲ್ಲಮರ ಜನ್ಮದಿನ (ಈದ್ ಮೀಲಾದ್) ಆಗಿರುತ್ತದೆ ಎಂದು ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಸಂಯುಕ್ತ ಜಮಾಅತ್ ಹಾಗೂ ದ.ಕ.ಜಿಲ್ಲೆಯ ವಿವಿಧ ಮೊಹಲ್ಲಾಗಳ ಖಾಝಿಯಾಗಿರುವ ಝೈನುಲ್ ಉಲಮಾ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ