ವಿಶ್ವಸಂಸ್ಥೆ, ಅ 10: – ಅಫ್ಘಾನಿಸ್ತಾನದ ಉತ್ತರ ಕುಂಡುಜ್ ಪ್ರಾಂತ್ಯದ ಶಿಯಾ ಸಮುದಾಯದ ಮಸೀದಿಯೊಂದರ ಮೇಲೆ ಕಳೆದ ಶುಕ್ರವಾರ ನಡೆದ ಭೀಕರ ಬಾಂಬ್ ದಾಳಿಯನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿ (ಯು ಎನ್ ಎಸ್ ಸಿ ) ಖಂಡಿಸಿದೆ. ಈ ದಾಳಿಯಲ್ಲಿ ಹಲವು ಮಂದಿ ಮೃತಪಟ್ಟಿದ್ದರು.
ಭಯೋತ್ಪಾದನೆ ಅಂತಾರಾಷ್ಟ್ರೀಯ ಶಾಂತಿ ಹಾಗೂ ಭದ್ರತೆಗೆ ಅತ್ಯಂತ ಗಂಭೀರವಾದ ಬೆದರಿಕೆಯಾಗಿದೆ ಎಂದು ಹೇಳಿರುವ ಭದ್ರತಾ ಮಂಡಳಿ ಸದಸ್ಯರು. ಈ ಖಂಡನೀಯ ಭಯೋತ್ಪಾದಕ ಕೃತ್ಯದ ಸಂಚುಕೋರರು, ಪ್ರಾಯೋಜಕರು ಹಾಗೂ ಹಣಕಾಸು ಪೂರೈಸುವ ವ್ಯಕ್ತಿಗಳು ಹಾಗೂ ಗುಂಪುಗಳನ್ನು ಗುರುತಿಸಿ ನ್ಯಾಯದ ಕಕ್ಷೆಗೆ ಒಳಪಡಿಸಿ ಉಗ್ರವಾಗಿ ಶಿಕ್ಷಿಸಬೇಕು ಎಂದು ಆಗ್ರಹಿಸಿದ್ದಾರೆ.
ಇದಕ್ಕೂ ಮುನ್ನ ಶನಿವಾರ, ಐರೋಪ್ಯ ಒಕ್ಕೂಟದ ಬಾಹ್ಯ ಕ್ರಿಯಾ ಸೇವೆ (ಇಇಎಎಸ್) ಬಾಂಬ್ ದಾಳಿಯ ಸಂಪೂರ್ಣ ಹೊಣೆಗಾರಿಕೆಯನ್ನು ವಹಿಸಿಕೊಂಡಿರುವ ಭಯೋತ್ಪಾದಕ ಗುಂಪು ಇಸ್ಲಾಮಿಕ್ ಸ್ಟೇಟ್-ಖೊರಾಸನ್ ಗುಂಪನ್ನು ನ್ಯಾಯದ ಕಕ್ಷೆಗೆ ಒಳಪಡಿಸಬೇಕು. ಬದುಕುವ ಹಕ್ಕು, ಜನಾಂಗೀಯ, ಧಾರ್ಮಿಕ ಅಲ್ಪಸಂಖ್ಯಾತರ ಹಕ್ಕುಗಳು ಸೇರಿದಂತೆ ಎಲ್ಲಾ ಅಫ್ಘನ್ ನಾಗರಿಕರ ಹಕ್ಕುಗಳನ್ನು ಗೌರವಿಸಿ ರಕ್ಷಿಸಬೇಕು ಎಂದು ಒತ್ತಿಹೇಳಿದೆ.
















ಇನ್ನಷ್ಟು ಸುದ್ದಿಗಳು
ಇರಾಕ್ನ ನೂತನ ಪ್ರಧಾನ ಮಂತ್ರಿಯಾಗಿ ಉದ್ಯಮಿ ಅಲಿ ಅಲ್-ಝೈದಿ ಆಯ್ಕೆ- ದೇಶದ ರಾಜಕೀಯದಲ್ಲಿ ಹೊಸ ಯುಗ?
ಅಮೆರಿಕಕ್ಕೆ ಇರಾನ್ನಿಂದ ‘ಬಿಗ್ ಡೀಲ್’: ಹೋರ್ಮುಜ್ ಜಲಸಂಧಿ ತೆರೆಯಲು ಸಿದ್ಧ, ಆದರೆ ಒಂದು ಷರತ್ತು!
ಟ್ರಂಪ್ ಔತಣಕೂಟದಲ್ಲಿ ಶೂಟೌಟ್: ನಾಸಾ ಫೆಲೋಶಿಪ್ ಪಡೆದ ಎಂಜಿನಿಯರ್ ಬಂಧನ
ಇರಾನ್ ಜೊತೆಗಿನ ಸಂಧಾನಕ್ಕೆ ಬ್ರೇಕ್? – ಅಮೆರಿಕ ನಿಯೋಗದ ಪ್ರವಾಸ ರದ್ದುಪಡಿಸಿದ ಟ್ರಂಪ್
ಇಸ್ರೇಲ್ ಪ್ರಧಾನಿಗೆ ಕ್ಯಾನ್ಸರ್: ಇರಾನ್ ಭಯದಿಂದ ವಿಷಯ ಮುಚ್ಚಿಟ್ಟಿದ್ದಾಗಿ ಸ್ಪಷ್ಟನೆ
ಇರಾನ್ ಪರ ಗುಂಪುಗಳ ದಾಳಿ ಹಿನ್ನೆಲೆ: ಇರಾಕ್ಗೆ ಸೇರಬೇಕಿದ್ದ 500 ಮಿಲಿಯನ್ ಡಾಲರ್ ನಗದು ಸಾಗಾಟವನ್ನು ತಡೆದ ಅಮೆರಿಕ
ಹೋರ್ಮುಝ್ ಜಲಸಂಧಿಯಲ್ಲಿ ಉದ್ವಿಗ್ನತೆ: ಮೂರು ವಾಣಿಜ್ಯ ಹಡಗುಗಳ ಮೇಲೆ ಗುಂಡಿನ ದಾಳಿ
ನಾಳೆ ಮಾತುಕತೆ: ಒಪ್ಪಂದಕ್ಕೆ ಬಾರದಿದ್ದರೆ ಇರಾನ್ನ ವಿದ್ಯುತ್ ಸ್ಥಾವರ, ಸೇತುವೆಗಳ ಧ್ವಂಸ- ಟ್ರಂಪ್ ಎಚ್ಚರಿಕೆ
ಯುಎಸ್-ಇರಾನ್ ಕದನ ವಿರಾಮ ಅಂತ್ಯಕ್ಕೆ ದಿನಗಣನೆ- ಪಶ್ಚಿಮ ಏಷ್ಯಾದಲ್ಲಿ ಮತ್ತೆ ಯುದ್ಧದ ಭೀತಿ
ನೌಕಾ ದಿಗ್ಬಂಧನವನ್ನು ಹಿಂಪಡೆಯದ ಅಮೆರಿಕ- ಹಾರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚಿದ ಇರಾನ್