ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಕುವೈಟ್ ಶಿಕ್ಷಣ ವಿಭಾಗದ ವತಿಯಿಂದ ‘ಸ್ವಸ್ಥ ಜಗತ್ತಿನ ಪ್ರವಾದಿ “ಎಂಬ ಘೋಷ ವಾಕ್ಯ ದೊಂದಿಗೆ ಇಶ್ಕ್ -ಎ -ರಸೂಲ್ ಮೀಲಾದ್ ಕಾನ್ಫರೆನ್ಸ್ 2021 ನವೆಂಬರ್ 4ರಂದು ನಡೆಯಲಿದ್ದು,ಕಾರ್ಯಕ್ರಮದ ಸ್ವಾಗತ ಸಮಿತಿಯನ್ನು ರಚಿಸಲಾಯಿತು.
ಸ್ವಾಗತ ಸಮಿತಿ ಚೇರ್ಮ್ಯಾನ್ ಆಗಿ ಕೆಸಿಎಫ್ ಕುವೈಟ್ ಸಮಿತಿ ಅಧ್ಯಕ್ಷರಾದ ಬಹುಮಾನ್ಯ ಅಬ್ದುಲ್ ರಹ್ಮಾನ್ ಸಖಾಫಿ ಪೊಯ್ಯತ್ತಬೈಲ್, ಕನ್ವಿನರ್ ಆಗಿ ಯಾಕುಬ್ ಕಾರ್ಕಳ, ಕೋಶಾಧಿಕಾರಿಯಾಗಿ ಮೂಸ ಇಬ್ರಾಹಿಂ ಮೊಂಟೆಪದವು ಇವರನ್ನು ಆಯ್ಕೆ ಮಾಡಲಾಗಿದೆ.
ಅಡ್ವೈಸ್ ರಾಗಿ ಝಕರಿಯ ಆನೇಕಲ್, ಬಹು ಬಾದುಷಾ ಸಖಾಫಿ, ಬಹು ಹುಸೈನ್ ಎರ್ಮಾಡ್, ಬಹು ಉಮರ್ ಝುಹುರಿ, ಬಹು ಉಮರುಲ್ ಫಾರೂಕ್ ಸಖಾಫಿ, ಬಹು ಶಾಹುಲ್ ಹಮೀದ್ ಸಅದಿ ಹಾಗೂ ಪ್ರಚಾರ ವಿಭಾಗಕ್ಕೆ ಇಬ್ರಾಹಿಂ ವೇಣೂರು ,ಮುಸ್ತಫಾ ಉಳ್ಳಾಲ್, ಮೀಡಿಯ ಕನ್ವಿನರ್ ಹಸೈನಾರ್ ಮೊಂಟೆ ಪದವು,
ಮತ್ತು ತೌಫಿಕ್ ಕಾರ್ಕಳ ಹಾಗೂ ಕೆಸಿಎಫ್ ಕುವೈಟ್ ರಾಷ್ಟ್ರೀಯ ನಾಯಕರು ಮತ್ತು ಝೋನ್ ಹಾಗೂ ಸೆಕ್ಟರ್ ನಾಯಕರು ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ