ತುಂಬೆ: ಪವಿತ್ರ ಉಮ್ರಾ ಯಾತ್ರೆಗೈಯಲಿರುವ ತುಂಬೆ ತಾಜುಲ್ ಉಲಮಾ ಮೆಮೋರಿಯಲ್ ಸುನ್ನೀ ಕಲ್ಚರಲ್ ಸೆಂಟರ್ ಇದರ ಗೌರವಾಧ್ಯಕ್ಷರಾದ,ನಾಡಿನ ಹಿರಿಯ ಸುನ್ನೀ ಉಮರಾ ನೇತಾರ,ಕೊಡುಗೈ ಧಾನಿಯಾಗಿರುವ ಜನಾಬ್!ಅಬ್ದುಲ್ ಹಮೀದ್ ಎಸ್.ಬಿ ಇವರಿಗೆ SSF ತುಂಬೆ ಶಾಖೆ ಹಾಗು ಸುನ್ನೀ ಕಲ್ಚರಲ್ ಸೆಂಟರ್ ವತಿಯಿಂದ ಬೀಳ್ಕೊಟ್ಟು ಗೌರವಿಸಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ SSF ತುಂಬೆ ಶಾಖೆಯ ಉಪಾಧ್ಯಕ್ಷರಾದ ಅಬ್ದುಲ್ ಲತೀಫ್ ಹಿಮಮಿ,ಹನೀಫ್ ಎಂ.ಎ, ಪ್ರ.ಕಾರ್ಯದರ್ಶಿ ನೌಷದ್ ತುಂಬೆ,ಶಾಖೆ ಸಂಘಟನಾ ಸಲಹೆಗಾರ ಅದಂ ಟಿ.ಎ,ಜೊತೆ ಕಾರ್ಯದರ್ಶಿ ಅಮೀನ್ ಟಿ.ಎ,ಫಯಾಝ್ ಬಿ.ತುಂಬೆ,ಕ್ಯಾಂಪಸ್ ಕಾರ್ಯದರ್ಶಿ ತೌಸೀಫ್ ತುಂಬೆ ಹಾಗು ಹಲವಾರು ಶಾಖಾ ಕಾರ್ಯಕರ್ತರು ಉಪಸ್ಥರಿದ್ದರು.
ವರದಿ:-
ಇರ್ಫಾಝ್ ತುಂಬೆ















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ