ಕಲ್ಲಡ್ಕ: ಎಸ್. ವೈ. ಎಸ್. ಕೆಪಿ ಬೈಲ್ ಇದರ ಮಹಾಸಭೆ ದಿನಾಂಕ 21- 10- 2021 ಗುರುವಾರ ರಾತ್ರಿ 9 ಕ್ಕೆ ಕೆ.ಪಿ ಬೈಲ್ ಮುಸ್ತಫ ರವರ ಮನೆಯಲ್ಲಿ ನಡೆಯಿತು. ಹಸೈನಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ
ಹಮೀದ್ ಮುಸ್ಲಿಯಾರ್ ದುವಾ ನೆರವೇರಿಸಿದರು.
ನೂತನ ಸಮಿತಿ ಸಾರಥಿಗಳು
ಅಧ್ಯಕ್ಷರಾಗಿ ರಫೀಕ್ ಪವಿತ್ರ ಕೆ.ಪಿ ಬೈಲ್ ಉಪಾಧ್ಯಕ್ಷರಾಗಿ ಝಕರಿಯ
ಪ್ರಧಾನ ಕಾರ್ಯದರ್ಶಿಯಾಗಿ ಸಂಶುದ್ದೀನ್ ಕೆ.ಪಿ.
ಕೋಶಾಧಿಕಾರಿಯಾಗಿ- ಹಸೈನಾರ್
ಇಸಾಬಾ ಕಾರ್ಯದರ್ಶಿಯಾಗಿ ಮುಸ್ತಫ ಕೆ.ಪಿ
ದಅವಾ ಕಾರ್ಯದರ್ಶಿಯಾಗಿ- ಹಮೀದ್ ಮುಸ್ಲಿಯಾರ್ ರನ್ನು ಆಯ್ಕೆ ಮಾಡಲಾಯಿತು.
ಸದಸ್ಯರುಗಳಾಗಿ
ಇಬ್ರಾಹಿಂ ಕೆ.ಪಿ ಬೈಲ್
ಝಕಾರಿಯಾ ಕೆ.ಪಿ ಬೈಲ್
ಆರಿಫ್ ಕೆ.ಪಿ ಬೈಲ್ ರನ್ನು ಆಯ್ಕೆ ಮಾಡಲಾಯತು
ಸಭೆಯ ಕೊನೆಯಲ್ಲಿ ನೂತನ ಕಾರ್ಯದರ್ಶಿ ವಂದಿಸಿ ಮೂರು ಸ್ವಲಾತ್ ನೊಂದಿಗೆ ಸಭೆಯನ್ನು ಮುಕ್ತಾಯಗೊಳಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ