ಜೋಯಿಸ್ ದಿ ಬೆಸ್ಟ್ ಎಂಬ ಶೀರ್ಷಿಕೆಯಡಿಯಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ನವೆಂಬರ್ 01 ರಿಂದ 30 ರ ತನಕ ರಾಜ್ಯದಾದ್ಯಂತ ಸದಸ್ಯತ್ವ ಅಭಿಯಾನವು ನಡೆಯಲಿದ್ದು ಅದರ ಸದಸ್ಯತ್ವ ದಿನವಾದ ನವೆಂಬರ್ 1 ರಂದು ದಕ್ಷಿಣ ಕನ್ನಡ ಜಿಲ್ಲೆಯ 8 ತಾಲೂಕು ಸಮಿತಿಯ ಮುಖ್ಯ ಪದಾಧಿಕಾರಿಗಳ ಸಭೆ ಮಂಗಳೂರಿನ ಬಲ್ಮಠ ಸಹೋದಯ ಸಭಾಂಗಣದಲ್ಲಿ ನಡೆಯಿತು
ಬೆಳ್ತಂಗಡಿ ತಾಲೂಕು ಮುಸ್ಲಿಂ ಜಮಾಅತ್ ಅಧ್ಯಕ್ಷ ಎಸ್ ಎಮ್ ತಂಙಳ್ ರವರ ದುಆ ದೊಂದಿಗೆ ಚಾಲನೆ ಗೊಂಡಿತು.

ಮಂಗಳೂರು ತಾಲೂಕು ಸಮಿತಿ ಅಧ್ಯಕ್ಷ ಬಿ ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಹಾಜಿ ಬೈತಡ್ಕ,
ಉಳ್ಳಾಲ ತಾಲೂಕು ಅಧ್ಯಕ್ಷ ಆಲಿಕುಂಞ ಹಾಜಿ ಪಾರೆ,
ಸುಳ್ಯ ತಾಲೂಕು ಉಪಾಧ್ಯಕ್ಷ ಹಮೀದ್ ಬೀಜಕೊಚ್ಚಿ, ನಾಯಕರಾದ ಬಿ ಎ ನಝೀರ್,ಇಕ್ಬಾಲ್ ,ಅದ್ದು ಹಾಜಿ ಪ್ರಿಟೆಂಕ್,ಸಲೀಂ ಅಡ್ಯಾರ್, ಕೈಯ್ಯಾರ ಯೂಸುಫ್ ಹಾಜಿ, ಕುಕುವಳ್ಳಿ ಮುಮ್ಮದ್ ಹಾಜಿ,ಶುಕೂರ್ ಹಾಜಿ, ಜಲೀಲ್ ಬೈತಡ್ಕ, ಹಮೀದ್ ಕನಕಮಜಲು, ಉಮರ್ ಗೂನಡ್ಕ ,ಕೆ ಎಂ ಕೆ ಮಂಜನಾಡಿ, ಮೋನು ಕಲ್ಕಟ್ಟ,ಅನ್ವರ್ ಹಾಜಿ ಗೂಡಿನಬಳಿ, ಇಸ್ಮಾಯಿಲ್ ಮಾಸ್ಟರ್ ಮುಗಿಲಪದವು ಹಾಗೂ ರಾಜ್ಯ ಚುಣಾವಣಾ ಜನರಲ್ ಕನ್ವೀನರ್ ಅಬ್ದುಲ್ ಹಮೀದ್ ಬಜ್ಪೆ ಕನ್ವೀನರ್ ಸಾದಿಖ್ ಮಾಸ್ಟರ್,ಸದಸ್ಯರಾದ ಇಸ್ಮಾಹಿಲ್ ಸಅದಿ ಕಿನ್ಯ, ಕಲ್ಕಟ್ಟ ರಝ್ವಿ ಅಶ್ರಫ್ ಕಿನಾರ ಮಂಗಳೂರು, ಅಬ್ದುರ್ರಹ್ಮಾನ್ ಮೊಗರ್ಪಣೆ ಸಭೆಯಲ್ಲಿ ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ