ಕಲ್ಲಡ್ಕ: ssf ಬಂಟ್ವಾಳ ಡಿವಿಷನ್ ವ್ಯಾಪ್ತಿಯ ಕಲ್ಲಡ್ಕ ಸೆಕ್ಟರ್ ನ ಪ್ರತಿಬೊತ್ಸವ ವು ಇದೇ ಬರುವ ದಿನಾಂಕ 5-11-21 ರಂದು ದಾರುಲ್ ಆಶ್- ಅರಿಯ ಸುರಿಬೈಲು , ಬೋಳಂತೂರು ನಲ್ಲಿ ನಡೆಯಲಿದೆ.
ಕಲ್ಲಡ್ಕ ಸೆಕ್ಟರ್ ನ 11 ಶಾಖೆ ಯ ನೂರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಕಲ್ಲಡ್ಕ ಸೆಕ್ಟರ್ ಅಧ್ಯಕ್ಷರಾದ ಮಹಮ್ಮದ್ ಮಜೀದ್ ಕದ್ಕರ್ ರವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯ್ರಮದಲ್ಲಿ
ಸೈಯದ್ ಶೀಯಬುದ್ದಿನ್ ತಂಙಲ್ ಮದಕ ದು:ವಾ ನೇತೃತ್ವ ನೀಡಲಿದ್ದು, ಮಹಮ್ಮದ್ ಅಲಿ ಸಖಾಪಿ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.
ಹಾಗೂ ಜಿಲ್ಲಾ ಮಾಜಿ ಅಧ್ಯಕ್ಷರಾದ ಇಬ್ರಾಹಿಂ ಸಖಾಪಿ ಸೆರ್ಕಳ, ಅಕ್ಬರ್ ಅಲಿ ಮದನಿ ಅಲಂಪಾಡಿ, ಬಂಟ್ವಾಳ ಡಿವಿಷನ್ ಅಧ್ಯಕ್ಷರಾದ ಅಲಿ ಮದನಿ ಸೆರ್ಕಳ ಪ್ರದಾನ ಕಾರ್ಯದರ್ಶಿ ಅಸ್ಲಾಂ ಸಂಪಿಲ,ಕಲ್ಲಡ್ಕ ಸೆಕ್ಟರ್ ಮಾಜಿ ಅಧ್ಯಕ್ಷರಾದ ಇಬ್ರಾಹಿಂ ಸುರಿಬೈಲ್, ಕಲ್ಲಡ್ಕ ಸೆಕ್ಟರ್ ಪ್ರತಿಭೋತ್ಸವ ಸ್ವಾಗತ ಸಮಿತಿ ಚೇರ್ಮನ್ ಕೆ.ಕೆ ಸಿದ್ದೀಕ್ ಸಖಾಪಿ ಸುರಿಬೈಲ್
ಉಲಮಾ ನೇತಾರರಾದ ಖಲೀಲ್ ಮುಸ್ಲಿಯಾರ್ ಕಾವೂರು
ಉಮರ ನೇತಾರರಾದ C.H ಅಬೂಬಕ್ಕರ್ ಸೆರ್ಕಳ, ರಝಾಕ್ ಚೌಕ ಹಾಗೂ ಸಾಮಾಜಿಕ ರಾಜಕೀಯ ನೇತಾರರು ಬಾಗವಸುವ ಕಾರ್ಯಕ್ರಮ ವನ್ನು ಯಶಸ್ವಿಗೊಳಿಸಲು ssf ಕಲ್ಲಡ್ಕ ಸೆಕ್ಟರ್ ಕರೆ ನೀಡಿದೆ.















ಇನ್ನಷ್ಟು ಸುದ್ದಿಗಳು
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ