ಮಂಗಳೂರು: ಇಲ್ಲಿನ ಹೊರವಲಯದ ಬೋಳಿಯಾರ್ ಸುಬ್ಬಗುಳಿ ಎಂಬಲ್ಲಿ ಪ್ಯಾಶಿಷ್ಟ್ ಶಕ್ತಿಗಳಿಂದ ದಾಳಿಗೊಳಗಾದ ಮಸೀದಿಗೆ ಭೇಟಿ ನೀಡಿದ ಎಸ್.ಡಿ.ಪಿ.ಐ.ಪಕ್ಷದ ರಾಷ್ಟ್ರೀಯ ಮಂಡಳಿ ಸದಸ್ಯರಾದ ರಿಯಾಝ್ ಪರಂಗಿಪೇಟೆ ನೇತೃತ್ವದ ನಿಯೋಗವು ಅರೋಪಿಗಳಿಗೆ ಕಠಿಣ ಸೆಕ್ಷನ್ ಹಾಕಿ ಶಿಕ್ಷಿಸಬೇಕು ಇಲ್ಲದಿದ್ದರೆ ಎಸ್.ಡಿ.ಪಿ.ಐ.ಪಕ್ಷದ ವತಿಯಿಂದ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು.
ಜಮಾಅತ್ ಅಧ್ಯಕ್ಷರಾದ ಇಬ್ರಾಹಿಂ ಸುಬ್ಬಗುಳಿ, ಮಸೀದಿಯ ಖತೀಬರು ಮತ್ತು ಕ್ಷೇತ್ರದ ನಾಯಕರಾದ ಝಾಹಿದ್ ಮಲಾರ್,ಉಬೈದ್ ಅಮ್ಮೆಂಬಳ,ಅಶ್ರಫ್ ಮಂಚಿ,ಫಯಾಝ್ ದೊಡ್ಡಮನೆ,ಅಶ್ರಫ್ ಮೋನು ಬೋಳಿಯಾರ್, ಗ್ರಾಮ ಪಂಚಾಯತ್ ಸದಸ್ಯರಾದ ಹನೀಪ್ ರಂತಡ್ಕ ಗ್ರಾಮ ಸಮಿತಿ ಅಧ್ಯಕ್ಷರಾದ ಶರೀಫ್ ರಂತಡ್ಕ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ