ರಿಯಾದ್, ನವೆಂಬರ್.15: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ , ಕುರ್ನಾಡು ಸುಬ್ಬಗುಳಿ ಎಂಬಲ್ಲಿ ಮಸೀದಿ ಇಮಾಮರ ಮೇಲೆ ಸಮಾಜ ಘಾತುಕ ಶಕ್ತಿಗಳು ದಾಳಿ ಮಾಡಲು ಬಂದು ಇಮಾಮರನ್ನು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ, ಮಸೀದಿಗೆ ಹಾನಿಗೊಳಿಸಿದಂತಹಾ ಘಟನೆಗಳು ಸಮಾಜದಲ್ಲಿ ಅಶಾಂತಿಯನ್ನು ಸೃಷ್ಟಿಸಲು ಹೇತುವಾಗಿದೆ.
ಇತ್ತೀಚಿನ ದಿನಗಳಲ್ಲಿ, ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ಕಿಡಿಗೇಡಿಗಳು ನಡೆಸುತ್ತಿರುವ ದೌರ್ಜನ್ಯಗಳು ಜಿಲ್ಲೆಯ ಹಲವು ಕಡೆಗಳಿಂದ ವರದಿಯಾಗುತ್ತಿದೆ.
ಇಂತಹ ಶಕ್ತಿಗಳ ವಿರುದ್ಧ ಶೀಘ್ರವೇ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಕಲ್ಚರಲ್ ಫೌಂಡೇಶನ್ KCF ಸೌದಿ ರಾಷ್ಟ್ರೀಯ ಸಮಿತಿ ಆಗ್ರಹಿಸಿದೆ . ಅದೇ ರೀತಿ ಸುಳ್ಯದಲ್ಲಿ ಪ್ರವಾದಿ ನಿಂದನೆ ಮಾಡಿದ ವ್ಯಕ್ತಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ