ಲಕ್ಕೋ: ನನ್ನನ್ನು ಹಿಂದು ಸಂಸ್ಕೃತಿಯಂತೆ ಸುಡಬೇಕು, ಸಮಾಧಿ ಮಾಡಬಾರದು ಎಂದು ಉತ್ತರ ಪ್ರದೇಶ ಶಿಯಾ ಸೆಂಟ್ರಲ್ ವಕ್ಸ್ ಮಂಡಳಿಯ ಮಾಜಿ ಅಧ್ಯಕ್ಷ ವಸೀಮ್ ರಿಝ್ವಿ ಹೊಸ ವಿವಾದ ಸೃಷ್ಟಿಸಿದ್ದಾರೆ.
ಈ ಬಗ್ಗೆ ವೀಡಿಯೋ ರೆಕಾರ್ಡ್ ಮಾಡಿ ಸಂದೇಶವನ್ನು ಬಿಡುಗಡೆ ಮಾಡಿದ್ದು, ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಸಂಸ್ಕಾರ ಮಾಡಬೇಕೆ ಹೊರತು ಸಮಾಧಿ ಮಾಡಬಾರದು ಎಂಬ ಬಯಕೆ ವ್ಯಕ್ತಪಡಿಸಿದ್ದಾರೆ.
ನನ್ನ ದೇಹವನ್ನು ತನ್ನ ಹಿಂದೂ ಸ್ನೇಹಿತ, ದಾಸನಾ ದೇವಸ್ಥಾನದ ಮಹಂತ್ ನರಸಿಂಹ ನಂದ ಸರಸ್ವತಿಗೆ ಹಸ್ತಾಂತರಿಸಬೇಕು. ಅವರು ನನ್ನ ಚಿತೆಗೆ ಬೆಂಕಿ ಹಚ್ಚಬೇಕು ಎಂದು ರಿಝ್ವಿ ಉಲ್ಲೇಖಿಸಿದ್ದಾರೆ.
ಇತ್ತೀಚೆಗೆ ರಿಝ್ವಿ ಅವರು ಕುರಾನ್ ನ 26 ‘ ಸೂಕ್ತ’ಗಳನ್ನು ತೆಗೆದುಹಾಕಬೇಕೆಂದು ಕೋರಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು, ಆದರೆ ಕೋರ್ಟ್ ಅವರ ಅರ್ಜಿಯನ್ನು ತಿರಸ್ಕರಿಸಿ, ದಂಡವನ್ನು ವಿಧಿಸಿತ್ತು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ