ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ನ ನೂತನ ಅಧ್ಯಕ್ಷರಾದ ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸನ್ಮಾನ್ಯ ಎನ್ ಕೆ ಮುಹಮ್ಮದ್ ಶಾಫಿ ಸಅದಿ ಬೆಂಗಳೂರು ರವರನ್ನು ಕರ್ನಾಟಕ ಮುಸ್ಲಿಂ ಜಮಾಅತ್ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಬಜ್ಪೆ ವಿಮಾನ ನಿಲ್ದಾಣದಲ್ಲಿ ಏಲಕ್ಕಿ ಹಾರ ಹಾಗೂ ಹೂ ಗುಚ್ಛ ನೀಡಿ ಭವ್ಯ ಸ್ವಾಗತ ಕೋರಲಾಯಿತು.
ಮುಸ್ಲಿಂ ಜಮಾಅತ್ ಜಿಲ್ಲಾಧ್ಯಕ್ಷ ಬಿ ಎಸ್ ಎಫ್ ರಫೀಕ್ ಗಂಗೊಳ್ಳಿ, ಮುಸ್ಲಿಂ ಜಮಾಅತ್ ರಾಜ್ಯ ಸದಸ್ಯರಾದ ಹಾಜಿ ಪಿ ಅಬೂಬಕ್ಕರ್ ನೇಜಾರು, ಕೆ ಎ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ಮುಸ್ಲಿಂ ಜಮಾಅತ್ ಜಿಲ್ಲಾ ನಾಯಕರಾದ ಸಯ್ಯದ್ ಫರೀದ್ ಉಡುಪಿ, ಹಾಜಿ ಕೆ ಪಿ ಇಬ್ರಾಹಿಂ ಮಟಪಾಡಿ, ಹಾಜಿ ಮೊಯ್ದಿನ್ ಗುಡ್ವಿಲ್, ಹೆಚ್ ಸುಬ್ಹಾನ್ ಅಹ್ಮದ್ ಹೊನ್ನಾಳ, ಶೇಖ್ ಮುಹಮ್ಮದ್ ನಯೀಮ್ ಕಟಪಾಡಿ, ಅಡ್ವಕೆಟ್ ಇಲ್ಯಾಸ್ ನಾವುಂದ ವೈ ಎಮ್ ಇಲ್ಯಾಸ್ ಕಟಪಾಡಿ ಹಾಗೂ ಮತ್ತಿತರ ನಾಯಕರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ