ಅರ್ಧ ಶತಕಕ್ಕೂ ಹೆಚ್ಚು ಕಾಲ ಕರಾವಳಿ ಕರ್ನಾಟಕದ ಆಧ್ಯಾತ್ಮಿಕ ಶಕ್ತಿಯಾಗಿ ನಿಂತು ದಕ್ಷಿಣ ಕರ್ನಾಟಕದಾದ್ಯಂತ ದೀನೀ ಪ್ರಭೆಯನ್ನು ಹರಡಿದ ಸಯ್ಯಿದುನಾ ತಾಜುಲ್ ಉಲಮಾ ರವರ ಅನುಗ್ರಹೀತ ನಾಮದೊಂದಿಗೆ ಸ್ಥಾಪಿಸಲ್ಪಟ್ಟ ತಲಕ್ಕಿ ತಾಜುಲ್ ಉಲಮಾ ಇಸ್ಲಾಮಿಕ್ ಕಾಂಪ್ಲೆಕ್ಸ್ ವತಿಯಿಂದ ತಾಜುಲ್ ಉಲಮಾರ 8 ನೇ ಆಂಡ್ ನೇರ್ಚೆ ಹಾಗೂ ಎಲ್ಲಾ ಜನರ ಮನ ಸೆಳೆದ ಕಾಂತಪುರಂ ಅಬ್ದುಲ್ಲತೀಫ್ ಸಖಾಫಿ ನೇತೃತ್ವ ನೀಡುವ ಮದನೀಯಂ ಕಾರ್ಯಕ್ರಮವು ನವಂಬರ್ 25 ಗುರುವಾರ ಸಂಜೆ 6:00 ಗಂಟೆಗೆ ಸಯ್ಯಿದ್ ಶಿಹಾಬುದ್ದೀನ್ ಮಶ್ಹೂರ್ ತಂಙಳ್ ರವರ ನೇತೃತ್ವದಲ್ಲಿ ತಲಕ್ಕಿಯಲ್ಲಿ ನಡೆಯಲಿರುವುದು.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಚಯರ್ಮೇನ್ ಮೌಲಾನಾ ಶಾಫಿ ಸಅದಿ ಬೆಂಗಳೂರುರವರನ್ನು ಸನ್ಮಾನಿಸಲಾಗುವುದು.
ಈ ಕಾರ್ಯಕ್ರಮದಲ್ಲಿ ಧಾರ್ಮಿಕ,ಸಾಮಾಜಿಕ ಉಲಮಾ,ಉಮರಾ ನಾಯಕರು ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಜನರಲ್ ಕನ್ವೀನರ್ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ