ಬೆಳ್ತಂಗಡಿ,ನ.26: ಹಿಂದೂ ಜಾಗರಣ ವೇದಿಕೆಯ ಮುಖಂಡ ರಾಧಾ ಕೃಷ್ಣ ಅಡ್ಯಂತಾಯ ಪತ್ರಿಕಾಗೋಷ್ಠಿಯೊಂದರಲ್ಲಿ ಪುಂಜಾಲಕಟ್ಟೆ ಠಾಣಾ ಎಸ್ಸೈ ಸೌಮ್ಯ ಇವರ ಕಾಲು ಮುರಿಯುತ್ತೇವೆ ಮತ್ತು ಕಾರಿಂಜದಲ್ಲಿ ಪ್ರಚೋಧನಾಕಾರಿ ಭಾಷಣಕಾರ ಹಿಂದೂ ಜಾಗರಣ ವೇದಿಕೆಯ ಜಗದೀಶ್ ಕಾರಂತ ಜಿಲ್ಲಾಧಿಕಾರಿಯ ಕೊರಳಪಟ್ಟಿ ಹಿಡಿಯುತ್ತೇವೆ ಎಂಬ ಬೆದರಿಕೆ ಹೇಳಿಕೆಗಳ ವಿರುದ್ಧ ಪುಂಜಾಲಕಟ್ಟೆಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮಡಂತ್ಯಾರು ಡಿವಿಷನ್ ವತಿಯಿಂದ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಎಸ್ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯ ಹನೀಫ್ ಟಿ ಎಸ್ ಭಾಷಣವನ್ನು ಮಾಡಿದರು.

ಪ್ರತಿಭಟನೆಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾಧ್ಯಕ್ಷರಾದ ಮುಸ್ತಾಫ ಜಿ ಕೆ, ಮಡಂತ್ಯಾರ್ ಡಿವಿಝನ್ ಅಧ್ಯಕ್ಷರಾದ ಅಬ್ದುಲ್ ರಝಕ್ ಬಿ ಎಮ್, ಎಸ್ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ನಿಸಾರ್ ಕುದ್ರಡ್ಕ, ಮಡಂತ್ಯಾರ್ ಗ್ರಾಮ ಪಂಚಾಯತ್ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
CAA ಪೌರತ್ವ ಕಾನೂನು ವಿರೋಧಿಸಿ ಎಸ್ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿಯಿಂದ ಪ್ರತಿಭಟನೆ
ಅಲ್ ಹೈದ್ರೋಸಿಯ ಮದ್ರಸಾ ಕೂರತ್: 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ
ಅತ್ತಾಜೆ ಮದರಸ ಸ್ಮಾರ್ಟ್ಕ್ಲಾಸ್ ಉಧ್ಘಾಟನೆ ಹಾಗೂ ಸನ್ಮಾನ ಕಾರ್ಯಕ್ರಮ
ಧರ್ಮಸ್ಥಳ ಬಜರಂಗದಳ ಮುಖಂಡನಿಂದ ದಲಿತ ವ್ಯಕ್ತಿಯ ಹತ್ಯೆ- ಅಲ್ ಇಂಡಿಯಾ ಲಾಯರ್ಸ್ ಕೌನ್ಸಿಲ್ ತಂಡ ಭೇಟಿ
ಕಾಲೇಜು ವಿದ್ಯಾರ್ಥಿಯ ಡಿಬಾರ್ ಪ್ರಕರಣ: ಪ್ರಿನ್ಸಿಪಾಲ್ ನಡೆಗೆ ಪಾಪ್ಯುಲರ್ ಫ್ರಂಟ್ ಖಂಡನೆ
ವಿದ್ಯಾರ್ಥಿ ಸಂಘಟನೆಯಲ್ಲಿ ಗುರುತಿಸಿದ ವಿದ್ಯಾರ್ಥಿ ಡಿಬಾರ್ – ಕ್ಯಾಂಪಸ್ ಫ್ರಂಟ್ ಹೋರಾಟದ ಎಚ್ಚರಿಕೆ
ಅತ್ಯಾಚಾರ ಖಂಡಿಸಿ, ನಾಯಕರ ಬಿಡುಗಡೆಗೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ಪ್ರತಿಭಟನೆ