ತಿರುವನಂತಪುರಂ: ಕೇರಳದ ಆಲಪ್ಪುಝ ಜಿಲ್ಲೆಯಲ್ಲಿ ಮತ್ತೆ ಹಕ್ಕಿ ಜ್ವರ ಪತ್ತೆಯಾಗಿದ್ದು, ಪರಿಣಾಮವಾಗಿ ಕೋಳಿ ಹಾಗೂ ಬಾತುಕೋಳಿಗಳನ್ನು ನಾಶಪಡಿಸಲು ತಂಡ ರಚಿಸಲಾಗಿದೆ. ರೈತರೊಬ್ಬರು ಸಾಕಿದ ಸಾವಿರಾರು ಬಾತುಕೋಳಿಗಳು ಸಾವನ್ನಪ್ಪಿದ ಬಳಿಕ ಹಕ್ಕಿ ಜ್ವರ ಪ್ರಕರಣ ಬೆಳಕಿಗೆ ಬಂದಿದೆ.
ಬಾತುಕೋಳಿಗಳು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಭೂಪಾಲ್ ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಹೈ ಸೆಕ್ಯುರಿಟಿ ಅನಿಮಲ್ ಡಿಸೀಸ್ ಗೆ ಮಾದರಿಗಳನ್ನು ಕಳುಹಿಸಲಾಗಿದ್ದು, ಬಾತುಕೋಳಿಗಳಲ್ಲಿ ಹಕ್ಕಿ ಜ್ವರ ಪತ್ತೆಯಾಗಿದೆ. ಹೀಗಾಗಿ ಕೇರಳ ಪಶುಸಂಗೋಪನೆ ಇಲಾಖೆ ತಕ್ಷಣದಲ್ಲಿ ಕ್ರಮಕೈಗೊಂಡಿದ್ದು, ಬಾತುಕೋಳಿ, ಕೋಳಿ ಹಾಗೂ ಮೊಟ್ಟೆಗಳನ್ನು ನಾಶಪಡಿಸಲು ಆದೇಶ ನೀಡಿದೆ.
ಬಾತುಕೋಳಿಗಳು, ಕೋಳಿಗಳು, ಮೊಟ್ಟೆಗಳು, ಗೊಬ್ಬರ ಮತ್ತು ಇತರ ಕೋಳಿಗಳ ಸಾಗಾಟವನ್ನು ನಿರ್ಬಂಧಿಸಲಾಗಿದೆ. ಕೇರಳದಲ್ಲಿ ಈ ವರ್ಷದಲ್ಲಿ ಎರಡನೇ ಬಾರಿಗೆ ಹಕ್ಕಿ ಜ್ವರ ದೃಢಪಟ್ಟಿದೆ.
















ಇನ್ನಷ್ಟು ಸುದ್ದಿಗಳು
ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ- ಕಲ್ಲಂಗಡಿ ಹಣ್ಣಿನಲ್ಲಿ ಇಲಿ ವಿಷ ಹೇಗೆ ಬಂತು?
ಕೇರಳ ವಿಧಾನಸಭಾ ಚುನಾವಣೆ: 102 ಸ್ಥಾನಗಳಲ್ಲಿ UDF ಗೆ ಭರ್ಜರಿ ಜಯ- LDF ಗೆ ಹೀನಾಯ ಸೋಲು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ