ಉತ್ತರ ಕರ್ನಾಟಕದ ಶಿಕ್ಷಣ ಆಸರೆ ಮುಈನುಸ್ಸುನ್ನ ಅಕಾಡೆಮಿ ಕರ್ನಾಟಕದ ಯುಎಇ ಕಾರ್ಯಕರ್ತರು ಸೇರಿ ನಡೆಸುತ್ತಿರುವಂತಹ ಐತಿಹಾಸಿಕವಾದ ಮುಈನುಸ್ಸುನ್ನ ಮದನೀಯಂ ಮಜ್ಲಿಸ್ ಹಾಗೂ ಅಂಙ ನಂಙಲಂಙ ಶೈಕ್ಷಣಿಕ ಜಾಗೃತಿ ಸಮಾವೇಶ. ನಾಳೆ ಯುಎಇ ಸಮಯ 5 ಗಂಟೆಗೆ ಶಾರ್ಜದ ಮುಬಾರಕ್ ಸೆಂಟರ್ ನಲ್ಲಿ ನಡೆಯಲಿದೆ. ಯುಎಇ ಮುಈನುಸ್ಸುನ್ನ ಸಮಿತಿ ಅಧ್ಯಕ್ಷರಾದ ಕಮಾಲುದ್ದೀನ್ ಅಂಬ್ಲಮೊಗರು ಇವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭವನ್ನು SEDC ಅಧ್ಯಕ್ಷರಾದ ಕೆ.ಕೆ.ಎಂ.ಮುಹಮ್ಮದ್ ಕಾಮಿಲ್ ಸಖಾಫಿ ಉದ್ಘಾಟಿಸಲಿದ್ದಾರೆ.
ಸಮಾರಂಭದಲ್ಲಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾದ ಕೆ.ಎಂ.ಮುಸ್ತಫಾ ನಈಮಿ “ಅಂಙ ನಂಙಲಂಙ” ಜಾಗೃತಿ ಭಾಷಣ ಮಾಡಲಿದ್ದು ಮದನೀಯಂ ಮಜ್ಲಿಸಿನ ಮೂಲಕ ಲಕ್ಷಾಂತರ ಜನ ಹೃದಯಗಳಿಗೆ ಆಧ್ಯಾತ್ಮಿಕ ಸಿಂಚನವನ್ನು ಮೂಡಿಸಿದ ಅಬ್ದುಲ್ ಲತೀಫ್ ಸಖಾಫಿ ಕಾಂತಪುರಂ ಮುಖ್ಯ ಪ್ರಭಾಷಣ ನಡೆಸಲಿಕ್ಕಿದ್ದಾರೆ ಎಂದು ಸ್ವಾಗತ ಚೆಯರ್ಮ್ಯಾನ್ ಅಶ್ರಫ್ ಸತ್ತಿಕ್ಕಲ್ಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ