ಬಂಟ್ವಾಳ: ಕರ್ನಾಟಕ ಮುಸ್ಲಿಂ ಜಮಾಅತ್ ಬಂಟ್ವಾಳ ತಾಲೂಕು ವ್ಯಾಪ್ತಿಯ ನಾಯಕರ ಸಂಗಮವು ಡಿಸೆಂಬರ್ 17 ಶುಕ್ರವಾರ ಪಾಣೆ ಮಂಗಳೂರು ಎಸ್ ಎಸ್ ಆಡಿಟೋರಿಯಂ ನಲ್ಲಿ ನಡೆಯಿತು ಸುಮಾರು 25 ಗ್ರಾಮಗಳಿಂದ ಹಲವಾರು ಪ್ರತಿನಿಧಿಗಳು ಭಾಗವಹಿಸಿದ್ದರು.
ತಾಲೂಕು ಉಪಾಧ್ಯಕ್ಷ ಹಾಜಿ ಅಬ್ದುಲ್ ಹಮೀದ್ ಕೊಡುಂಗೈ ಯವರ ಅಧ್ಯಕ್ಷ ತೆಯಲ್ಲಿ ನಡೆದ ಕಾರ್ಯಾಗಾರವನ್ನು ಸಹಾಯ್ ಜಿಲ್ಲಾ ಕೋ ಆರ್ಡಿನೇಟರ್ ಕೆ ಪಿ ಸಿರಾಜುದ್ದೀನ್ ಸಖಾಫಿ ಕನ್ಯಾನ ಉದ್ಘಾಟಿಸಿದರು. ತಾಲೂಕು ಪ್ರಧಾನ ಕಾರ್ಯದರ್ಶಿ ಅನ್ವರ್ ಹಾಜಿ ಗೂಡಿನ ಬಳಿ ಸ್ವಾಗತಿಸಿದರು,ಮುಸ್ಲಿಂ ಜಮಾಅತ್ ರಾಜ್ಯ ಚುನಾವಣಾ ಸಮಿತಿ ಕನ್ವೀನರ್ ಎಂ ಬಿ ಮುಹಮ್ಮದ್ ಸಾದಿಖ್ ಮಾಸ್ಟರ್ ಮಲೆಬೆಟ್ಟು ವಿಷಯಮಂಡಿಸಿದರು.
ರಾಜ್ಯ ಸುನ್ನೀ ಜಂಇಯ್ಯತ್ತುಲ್ ಉಲಮಾ ಮುಶಾವರ ಸದಸ್ಯ ರಾದ ಅಬೂಬಕ್ಕರ್ ಸುನ್ನಿ ಪೈಝಿ ಉಸ್ತಾದ್, ಎಸ್ ಕೆ ಖಾ

ದರ್ ಹಾಜಿ ಮುಡಿಪು , ಮುಸ್ಲಿಂ ಜಮಾಅತ್ ಸಹಾಯ್ ರಾಜ್ಯ ಕೋ ಆರ್ಡಿನೇಟರ್ ಅಶ್ರಫ್ ಕಿನಾರ ಮಂಗಳೂರು.ತಾಲೂಕು ಸದಸ್ಯರಾದ ಎಸ್ ಎಂ ಬಷೀರ್ ಹಾಜಿ ಕುಂಬ್ರ, ರಷೀದ್ ಹಾಜಿ ವಗ್ಗ ,ಸುಲೈಮಾನ್ ಹಾಜಿ ಮಾಣಿ, ಮುಂತಾದವರು ಉಪಸ್ಥಿತರಿದ್ದರು,ತಾಲೂಕು ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮಂಗಿಲಪದವು ಕಾರ್ಯಕ್ರಮ ನಿರೂಪಿಸಿ ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ