ಬೆಂಗಳೂರು: ಸಿಎಂ ಸ್ಥಾನದಿಂದ ಯಡಿಯೂರಪ್ಪ ಬದಲಾಗ್ತಾರೆ ಅಂತ ಹೇಳಿದ್ದೆ, ಅದು ನಿಜವಾಯ್ತು. ಬೊಮ್ಮಾಯಿಯೂ ಜನವರಿಯಲ್ಲಿ ಬದಲಾಗ್ತಾರೆ. ನಮ್ಮ ಭವಿಷ್ಯ ಯಾವತ್ತೂ ಸುಳ್ಳಾಗಲ್ಲ ಎಂದು ಸಿಎಂ ಇಬ್ರಾಹಿಂ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹದಿನೇಳು ಜನರನ್ನು ಪಕ್ಷ ಬಿಡಿಸಿ ಕರೆದುಕೊಂಡು ಹೋಗಿ ಅವರ ಪರಿಸ್ಥಿತಿ ಏನಾಯ್ತು ನೋಡಿ. ಸಿಡಿ ಬಿಡುಗಡೆ ಮಾಡಿಸಿ ಸ್ಟೇ ತರುವಂತೆ ಆಯ್ತು. ಪಾಪ ಬೊಮ್ಮಾಯಿ ಕಾಲು ಚೆನ್ನಾಗಿತ್ತು. ಕೆಲಸ ಮಾಡಿ ಈಗ ಕಾಲು ಕುಂಟುವಂತೆ ಆಯ್ತು.
ಬೊಮ್ಮಾಯಿ ಅವರೇ ಕೇಶವ ಕೃಪಾದ ಮಾತು ಕೇಳಬೇಡಿ, ಬಸವಕೃಪಾ ಮಾತು ಕೇಳಿ ಅಂತ ಹೇಳಿದ್ದೆ. ಆಗಷ್ಟೇ ನಿಮಗೆ ಒಳ್ಳೆಯಾದಾಗುತ್ತೆ ಅಂದಿದ್ದೆ. ಬಿಜೆಪಿ ಮುಳುಗುತ್ತಿರುವ ಹಡಗು. ಸಿಎಂ ಸ್ಥಾನಕ್ಕೆ ಎರಡ್ಮೂರು ಹೆಸರು ಕೇಳಿ ಬರುತ್ತಿದೆ. ನೋಡೋಣ ಏನಾಗುತ್ತೆ ಅಂತ ಎಂದರು.
















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಭೆಯಲ್ಲಿ ಕೈಗೊಂಡ ನಿರ್ಣಯಗಳು
ಮತಾಂತರ ನಿಷೇಧ ಮಸೂದೆ- ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಕ್ರೈಸ್ತರು
ಕೊರೊನಾ ಹೆಚ್ಚಾದರೆ ಶಾಲಾ-ಕಾಲೇಜುಗಳು ಬಂದ್- ಶಿಕ್ಷಣ ಸಚಿವ ಬಿ.ಸಿ. ನಾಗೇಶ್