ಕೋಝಿಕ್ಕೋಡ್,ಡಿ.28| ಸಮಸ್ತ ಅಧ್ಯಕ್ಷ ಜಿಫ್ರಿ ಮುತ್ತುಕೋಯ ತಂಙಳರಿಗೆ ಅವರ ಜೀವ ಬೆದರಿಕೆ ಸಂಬಂಧಿತ ಹೇಳಿಕೆಗೆ ಸಚಿವ ವಿ ಅಬ್ದುರಹ್ಮಾನ್ ಪ್ರತಿಕ್ರಿಯಿಸಿದ್ದಾರೆ. ಅಗತ್ಯಬಿದ್ದರೆ ಪೊಲೀಸ್ ರಕ್ಷಣೆ ನೀಡುವುದಾಗಿ ಹಾಗೂ ಸರ್ಕಾರದ ಎಲ್ಲ ಬೆಂಬಲವೂ ತಮಗಿದೆ ಎಂದು ಸಚಿವರು ಹೇಳಿದರು. ತಂಙಳರಿಗೆ ದೂರವಾಣಿ ಕರೆ ಮಾಡಿ ಸಚಿವರು ಸರ್ಕಾರಿ ಭದ್ರತೆಯ ಭರವಸೆ ನೀಡಿದರು.
ಆದರೆ, ಈಗ ಭದ್ರತೆ ಬೇಕಿಲ್ಲ ಎಂದು ತಂಙಳ್ ಸಚಿವರಿಗೆ ತಿಳಿಸಿದರು. ಕೆಲ ದಿನಗಳ ಹಿಂದೆ ಬೆದರಿಕೆ ಹಾಕಲಾಗಿದ್ದು, ಅದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಜಿಫ್ರಿ ಮುತ್ತುಕೋಯ ತಂಙಳ್ ಅವರು ಸಚಿವರಿಗೆ ತಿಳಿಸಿದರು.
ಮಲಪ್ಪುರಂನ ಆನಕ್ಕಯಂ ಎಂಬಲ್ಲಿ ಸಮಸ್ತದ ಅಧೀನದ ಕಾಲೇಜಿನಲ್ಲಿ ಆಯೋಜಿಸಿದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿರುವ ಸಂದರ್ಭದಲ್ಲಿ ತಂಙಳ್ ರು ತಮಗೆ ಬೆದರಿಕೆಯ ಕರೆ ಬಂದ ಬಗ್ಗೆ ಬಹಿರಂಗಪಡಿಸಿದ್ದರು. ಚೆಂಬರಿಕ ಖಾಝಿಯವರ ಅನುಭವ ಉಂಟಾಗಲಿದೆ ಎಂದು ಅನಾಮಿಕ ಕರೆ ಬಂದಿತ್ತು ಎಂದ ತಂಙಳ್, ನಾನು ಯಾವುದೇ ಬೆದರಿಕೆಗೆ,ದಿಟ್ಟ ನಿಲುವಿನಿಂದ ಹಿಂದೆ ಸರಿಯುವವನಲ್ಲ ಎಂದು ಹೇಳಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ