ಇತ್ತೀಚೆಗೆ ದ.ಕ.ಜಿಲ್ಲೆಯಾದ್ಯಂತ ವಿವಿಧ ಧಾರ್ಮಿಕ ಕೇಂದ್ರಗಳ ಕಾಣಿಕೆ ಹುಂಡಿ ಗಳ ನ್ನು ಅಪವಿತ್ರ ಗೊಳಿಸಿ ,ಸ್ಥಳೀಯವಾಗಿ ಮತೀಯ ಉದ್ವಿಗ್ನತೆ ಸೃಷ್ಟಿಯಾಗಿದ್ದು.
ಈ ಕೃತ್ಯದಲ್ಲಿ ಆರೋಪಿಯೊಬ್ಬನನ್ನು ಪೊಲೀಸರು ಇಂದು ಬಂಧಿಸಿದ್ದು, ಪೊಲೀಸು ಆಯುಕ್ತರಿಗೆ ಈ ಬಗ್ಗೆ ಅಭಿನಂದನೆ ಸಲ್ಲಿಸುತ್ತಿದ್ದೇವೆ. ಈ ಕೃತ್ಯದ ಹಿಂದಿನ ಷಡ್ಯಂತ್ರವನ್ನು ಪೊಲೀಸರು ತನಿಖೆ ನಡೆಸಿ ಸಾರ್ವಜನಿಕರ ಮುಂದೆ ಬಹಿರಂಗ ಪಡಿಸ ಬೇಕು ಮತ್ತು ಕೃತ್ಯದಲ್ಲಿ ಗೂಡಾ ಲೋಚನೆ ವ್ಯಕ್ತಿ ಗಳು ಇದ್ದಲ್ಲಿ ಅವರನ್ನು ಕೂಡಾ ಶಿಕ್ಷಿಸಬೇಕು ಎಂದು ಆಗ್ರಹಿಸಲಾಗಿದೆ.
ಕೆ.ಅಶ್ರಫ್
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ