ಎಸ್ ವೈ ಎಸ್ ಕೆರೆಬಳಿ ಬ್ರಾಂಚ್ ಇದರವತಿಯಿದ ಮಾಸಿಕ ಮಹ್ಳರತ್ತುಲ್ ಬದ್ರಿಯ್ಯಾ ಮಜ್ಲಿಸ್ 30-12-21 ರಂದು ಎಸ್ ವೈ ಎಸ್. ಕೆರೆಬಳಿ ಬ್ರಾಂಚ್ ಇದರ ಸಂಘಟನಾ ಕಾರ್ಯದರ್ಶಿಯಾದ ಉಸ್ಮಾನ್ ಕೆ ರವರ ವಸತಿ ವಠಾರದಲ್ಲಿ ಎಸ್ ವೈ ಎಸ್ ಮೂಡುಬಿದಿರೆ ಸೆಂಟರ್ ಇದರ ಅಧ್ಯಕ್ಷರಾದ, ಅಬ್ದುಲ್ ಸಲಾಂ ಮದನಿ ಉಸ್ತಾದ್ ಮಾರ್ನಾಡ್ ಇವರ ನೇತ್ರತ್ವದಲ್ಲಿ ನಡೆಯಿತು. ಸಭೆಯನ್ನು ಉದ್ದೇಶಿಸಿ ಧಾರ್ಮಿಕ ಭೋಧನೆ ನೀಡಿದರು.
ಎಸ್ ಎಸ್ ಎಫ್ ದಕ್ಷಿಣ ಕನ್ನಡ ಜಿಲ್ಲಾ (ವೆಸ್ಟ್) ಜಿಲ್ಲಾ ಪ್ರತಿಭೋತ್ಸವದಲ್ಲಿ ರಾಜ್ಯದಲ್ಲಿ ಆಯ್ಕೆ ಯಾದ ಜಾಫರ್ ಸಾದಿಕ್ ಕೆರೆಬಳಿ ಇವರನ್ನು ಸನ್ಮಾನಿಸಲಾಯಿತು.
ಎಸ್ ವೈ ಎಸ್ ಕೆರೆಬಳಿ ಬ್ರಾಂಚ್ ಇದರ ಅಧ್ಯಕ್ಷರಾದ ಪಿ ಎಚ್ ಉಸ್ಮಾನ್, ಪ್ರ ಕಾರ್ಯದರ್ಶಿ ಅಬ್ದುಲ್ ಲತೀಫ್ ಉಳ್ಳಾಲ , ಟೀಂ ಇಸಾಬಾ ಕಾರ್ಯದರ್ಶಿ ಫಾರೂಖ್ ಡಿ, ಸದಸ್ಯರಾದ ಇಕ್ಬಾಲ್ ಕೆರೆಬಳಿ. ಇಸ್ಮಾಯಿಲ್ ಕೆರೆಬಳಿ.
ಅಬ್ದುಲ್ ಸಲಾಂ ಕೆರೆಬಳಿ, ಎಸ್ ಎಸ್ ಎಫ್ ಕೆರೆಬಳಿ ಶಾಖೆ ಇದರ ಸಾರತಿ ಅಹ್ಮದ್ ಸಗೀರ್ ಕೆರೆಬಳಿ ಹಾಗೂ ಹಲವಾರು ಕಾರ್ಯಕರ್ತರು ಸಭೆಯಲ್ಲಿ ಉಪಸ್ಥಿತರಿದ್ದರು.
🖊️ಎಸ್ ವೈ ಎಸ್ ಕೆರೆಬಳಿ ಬ್ರಾಂಚ್
ಪ್ರ ಕಾರ್ಯದರ್ಶಿ:-
ಅಬ್ದುಲ್ ಲತೀಫ್ ಕೆರೆಬಳಿ
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ