ಪಕುಡ್ತಮುಗೇರು ಬದುರ್ ಹುದಾ ಮದರಸದಲ್ಲಿ ಸ್ವಚ್ಛ ಕುಟುಂಬ, ಸ್ವಸ್ಥ ಸಮಾಜ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದ SMA ರಾಜ್ಯ ಉಪಾಧ್ಯಕ್ಷರಾದ ಹಾಜಿ ಹಮೀದ್ ಕೊಡಂಗಾಯಿ ಜಮಾಹತ್ ಮೊಹಲ್ಲಾಗಳ ಸಬಲೀಕರಣಕ್ಕಾಗಿ ಸಮಿತಿಯ ಸಭೆ ಕರೆಯುವುದರ ಮೂಲಕSMA ಪ್ರತಿನಿಧಿಗಳು ಜಮಾತ್ ಪ್ರತಿನಿಧಿಗಳು ಸೇರಿ ಮದರಸ ದಿನವನ್ನು ರಾಜ್ಯಾದ್ಯಂತ ಯಶಸ್ವಿ ಗೊಳಿಸಬೇಕು ಎಂದು ಕರೆ ನೀಡಿದರು.
ಮುಖ್ಯ ವಿಷಯ ಮಂಡನೆ ನಡೆಸಿದ ಅಬ್ದುಲ್ ಮಜೀದ್ ಸಖಾಫಿ ಸ್ವಚ್ಛ ಕುಟುಂಬ ಸ್ವಸ್ಥ ಸಮಾಜ ಇದರ ಬಗ್ಗೆ ಮಾತನಾಡಿದ ಅವರು, ಇಂದಿನ ಜನಾಂಗವೇ ಮುಂದಿನ ಪೀಳಿಗೆ, ಅವರನ್ನು ಉತ್ತಮ ವಿದ್ಯಾಭ್ಯಾಸ ಮೂಲಕ ಪ್ರತಿಭಾವಂತ ರನ್ನಾಗಿ ಮೂಡಿಸಬೇಕು ಎಂದು ಹಿತವಚನ ನುಡಿದರು.
SMA ವಿಟ್ಲ ರೀಜಿನಲ್ ಅಧ್ಯಕ್ಷರಾದ ಅಬ್ದುಲ್ ಹಕೀಮ್, ಜಮಾಅತ್ ಅಧ್ಯಕ್ಷರಾದ ಹಕೀಮ್ ಕುಡ್ತಮುಗೇರು, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ, ಅಬ್ದುಲ್ ಮಜಿದ್ ಮದನಿ ಖತೀಬ್ ಕುಡ್ತಮುಗೇರು, SMA ಪ್ರಧಾನ ಕಾರ್ಯದರ್ಶಿ ಸಾದಿಕ್ ಸಖಾಫಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ ಹಮ್ಮಿಕೊಂಡ ರಾಜ್ಯಮಟ್ಟದ ಪ್ರತಿಭೋತ್ಸವದಲ್ಲಿ ದ್ವಿತೀಯ ಸ್ಥಾನ ಪಡೆದ ಕುಡ್ತಮುಗೇರು ಮದರಸ ವಿದ್ಯಾರ್ಥಿಯನ್ನು ಸನ್ಮಾನಿಸಲಾಯಿತು
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್