ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್ವೈಎಸ್ ಮಾಣಿ ಸೆಂಟರ್ ಹಾಗೂ ಎಸ್ಸೆಸ್ಸೆಫ್ ಎಸ್ವೈಎಸ್ ಸೂರಿಕುಮೇರು ಇದರ ವತಿಯಿಂದ ಇಲ್ಲಿನ ಸಂಜರಿ ಕಾಂಪ್ಲೆಕ್ಸ್ ವಠಾರದಲ್ಲಿ ದೇಶದ 73 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.ಹೈದರ್ ಸಖಾಫಿ ಶೇರಾ ದುಆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.

ಎಸ್ವೈಎಸ್ ಮಾಣಿ ಸೆಂಟರ್ ಅಧ್ಯಕ್ಷ ಸುಲೈಮಾನ್ ಸಅದಿ ಪಾಟ್ರಕೋಡಿ ಸ್ವಾಗತಿಸಿ, ಗಣರಾಜ್ಯೋತ್ಸವ ಭಾಷಣ ಮಾಡಿದರು,ಕೆಸಿಎಫ್ ರಿಯಾದ್ ಝೋನ್ ಸಂಘಟನಾ ಕಾರ್ಯದರ್ಶಿ ಮುಸ್ತಫಾ ಸಅದಿ ಸೂರಿಕುಮೇರು ಮತ್ತು ಯೂಸುಫ್ ಹಾಜಿ ಸೂರಿಕುಮೇರು ಧ್ವಜಾರೋಹಣಗೈದರು,ಎಸ್ಸೆಸ್ಸೆಫ್ ವಿದ್ಯಾರ್ಥಿಗಳಾದ ಅಜ್ಮಲ್ ಮಾಣಿ,ಫಝಲ್ ಸೂರಿಕುಮೇರು,ಸವಾದ್ ಮಾಣಿ,ಇಮ್ರಾನ್ ಸೂರಿಕುಮೇರು,ಮುಹೈಮಿನ್ ಸೂರಿಕುಮೇರು,ರಾಷ್ಟಗೀತೆ ಹಾಡಿದರು,ಕಾರ್ಯಕ್ರಮದಲ್ಲಿ ಸೆಂಟರ್ ಕೋಶಾಧಿಕಾರಿ ದಾವೂದ್ ಕಲ್ಲಡ್ಕ,ಎಸ್ವೈಎಸ್ ಸೂರಿಕುಮೇರು ಉಪಾಧ್ಯಕ್ಷರಾದ ಹಂಝ ಕಾಯರಡ್ಕ, ರಫೀಕ್ ಮದನಿ ಪಾಟ್ರಕೋಡಿ,ಕೆಪಿ.ಕಾಸಿಂ ಪಾಟ್ರಕೋಡಿ,ಬಿಎಂಕೆ,ಅಬ್ದುಲ್ ಅಝೀಝ್ ಪಾಟ್ರಕೋಡಿ,ಹಬೀಬ್ ಶೇರಾ,ಮುಂತಾದವರು ಉಪಸ್ಥಿತರಿದ್ದರು, ಎಸ್ವೈಎಸ್ ಮಾಣಿ ಸೆಂಟರ್ ಸಾಂತ್ವನ ಕಾರ್ಯದರ್ಶಿ ಎಸ್ ಆರ್ ಸುಲೈಮಾನ್ ಸೂರಿಕುಮೇರು ಧನ್ಯವಾದಗೈದರು, ಎಸ್ವೈಎಸ್ ಸೂರಿಕುಮೇರು ಬ್ರಾಂಚ್ ಕಾರ್ಯದರ್ಶಿ ಸಲೀಂ ಮಾಣಿ ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ